ಪವಿತ್ರಾ ಗೌಡ ಜೈಲಿನಲ್ಲಿರುವ ಸಿಟ್ಟನ್ನು ಮಾಧ್ಯಮಗಳ ಮೇಲೆ ತೀರಿಸಿಕೊಂಡ ಸಹೋದರ

Sampriya
ಶುಕ್ರವಾರ, 21 ಜೂನ್ 2024 (18:11 IST)
Photo Courtesy X
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ವಿಚಾರಧೀನಾ ಕೈದಿಯಾಗಿರುವ ಪವಿತ್ರಾ ಗೌಡ ಅವರನ್ನು ಭೇಟಿಯಾಗಲು ಅವರ ಮನೆಯವರು ಇಂದು ಬಂದಿದ್ದಾರೆ.

ಪವಿತ್ರಾ ಗೌಡ ಅವರನ್ನು ವಿಚಾರಿಸಲು ಅವರ ತಾಯಿ, ಸಹೋದರ, ಚಿಕ್ಕಮ್ಮ ಅವರು ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ಈ ವೇಳೆ ಪವಿತ್ರಾ ಸಹೋದರ ಮಾಧ್ಯಮಗಳ ಮೇಲೆ ರೇಗಾಡಿದ್ದಾನೆ.

ಕ್ಯಾಮರಾಗಳಿಗೆ ಗುರಾಯಿಸಿದ ಪವಿತ್ರಾ ಗೌಡ ಸಹೋದರ, ನನ್ನದೇನು ವಿಡಿಯೋ ಮಾಡ್ತಾ ಇದ್ದೀರಾ, ಮಾಡಕ್ಕೇನು ಕೆಲಸ ಇಲ್ವಾ ಎಂದು ಪ್ರಶ್ನಿಸಿದ್ದಾನೆ. ಪವಿತ್ರಾ ಗೌಡ ಜೈಲ್‌ನಲ್ಲಿರುವ ಸಿಟ್ಟನ್ನು ಮಾಧ್ಯಮಗಳ ಮೇಲೆ ಸಹೋದರ ತಿರೀಸಿಕೊಂಡಿದ್ದಾನೆ.

ನಿನ್ನೆ ಪೊಲೀಸ್ ಕಸ್ಟಡಿ ಮುಗಿದ ಬಳಿಕ ಪವಿತ್ರಾ ಗೌಡರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಇನ್ನೂ ಪವಿತ್ರಾ ಅವರನ್ನು ಭೇಟಿಯಾಗಲು ಅವರ ತಾಯಿ ಮತ್ತು ಮಗಳು ಹೈಕೋರ್ಟ್ ಬಳಿ ಬಂದು ಕಾದು ಕುಳಿತಿದ್ದರು. ಇನ್ನೂ ಪವಿತ್ರಾ ಅವರು ಪೊಲೀಸ್ ವ್ಯಾನ್ ಹತ್ತುವಾಗ ಅವರನ್ನು ಮಾತನಾಡಿಸಲು ತಾಯಿ ಮತ್ತು ಮಗಳು ಮುಂದಾಗಿದ್ದಾರೆ. ಈ ವೇಳೆ ತಾಯಿ ಜೈಲಿಗೆ ಹೋಗುತ್ತಿರುವುದನ್ನು ನೋಡಿ ಮಗಳು  ಬಿಕ್ಕಿ ಬಿಕ್ಕಿ ಅತ್ತಾ ಘಟನೆ ನಡೆದಿದೆ.



<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments