ಕಮಲದ ಪರ ಪವನ್ ಕಲ್ಯಾಣ್​ ಪ್ರಚಾರ

Webdunia
ಸೋಮವಾರ, 10 ಏಪ್ರಿಲ್ 2023 (16:30 IST)
ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ಹೆಣೆಯುತ್ತಿದೆ.. ಸೆಲೆಬ್ರಿಟಿಗಳನ್ನು ಕರೆತಂದು ಮತದಾರರ ಮನವೊಲಿಯುವಂತೆ ಮಾಡುತ್ತಿದೆ. ನಟ ಕಿಚ್ಚ ಸುದೀಪ್​ ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬ ಪ್ಯಾನ್​ ಇಂಡಿಯ ಸ್ಟಾರ್​​ ಪವನ್​ ಕಲ್ಯಾಣ್​ರನ್ನು ಪ್ರಚಾರಕ್ಕೆ ಕರೆತರಲು ತೀರ್ಮಾನಿಸಿದೆ.. ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಪವನ್​ ಕಲ್ಯಾಣ್​ ತನ್ನದೇ ಆದಂತಹ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.. ಕೋಲಾರ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಪವನ್​ ಕಲ್ಯಾಣ್​ರನ್ನು ಪ್ರಚಾರಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.. ಈ ಕುರಿತು ದೆಹಲಿಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ, ಪವನ್​ ಕಲ್ಯಾಣ್​ ಜೊತೆಗೆ ಮಾತುಕತೆ ನಡೆಸಿದ್ದಾರೆ.. ಇನ್ನೇನು ಕೆಲವೇ ದಿನಗಳಲ್ಲಿ ಕರುನಾಡಿನ ಗಡಿಭಾಗಗಳಲ್ಲಿ ಬಿಜೆಪಿ ಪರ ಪವನ್​ ಕಲ್ಯಾಣ್​​ ಭರ್ಜರಿ ಪ್ರಚಾರ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments