Webdunia - Bharat's app for daily news and videos

Install App

ಕಮಲದ ಪರ ಪವನ್ ಕಲ್ಯಾಣ್​ ಪ್ರಚಾರ

Webdunia
ಸೋಮವಾರ, 10 ಏಪ್ರಿಲ್ 2023 (16:30 IST)
ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ಹೆಣೆಯುತ್ತಿದೆ.. ಸೆಲೆಬ್ರಿಟಿಗಳನ್ನು ಕರೆತಂದು ಮತದಾರರ ಮನವೊಲಿಯುವಂತೆ ಮಾಡುತ್ತಿದೆ. ನಟ ಕಿಚ್ಚ ಸುದೀಪ್​ ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬ ಪ್ಯಾನ್​ ಇಂಡಿಯ ಸ್ಟಾರ್​​ ಪವನ್​ ಕಲ್ಯಾಣ್​ರನ್ನು ಪ್ರಚಾರಕ್ಕೆ ಕರೆತರಲು ತೀರ್ಮಾನಿಸಿದೆ.. ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಪವನ್​ ಕಲ್ಯಾಣ್​ ತನ್ನದೇ ಆದಂತಹ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.. ಕೋಲಾರ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಪವನ್​ ಕಲ್ಯಾಣ್​ರನ್ನು ಪ್ರಚಾರಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.. ಈ ಕುರಿತು ದೆಹಲಿಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ, ಪವನ್​ ಕಲ್ಯಾಣ್​ ಜೊತೆಗೆ ಮಾತುಕತೆ ನಡೆಸಿದ್ದಾರೆ.. ಇನ್ನೇನು ಕೆಲವೇ ದಿನಗಳಲ್ಲಿ ಕರುನಾಡಿನ ಗಡಿಭಾಗಗಳಲ್ಲಿ ಬಿಜೆಪಿ ಪರ ಪವನ್​ ಕಲ್ಯಾಣ್​​ ಭರ್ಜರಿ ಪ್ರಚಾರ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಮುಂದಿನ ಸುದ್ದಿ
Show comments