Webdunia - Bharat's app for daily news and videos

Install App

ಕಮಲದ ಪರ ಪವನ್ ಕಲ್ಯಾಣ್​ ಪ್ರಚಾರ

Webdunia
ಸೋಮವಾರ, 10 ಏಪ್ರಿಲ್ 2023 (16:30 IST)
ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ಹೆಣೆಯುತ್ತಿದೆ.. ಸೆಲೆಬ್ರಿಟಿಗಳನ್ನು ಕರೆತಂದು ಮತದಾರರ ಮನವೊಲಿಯುವಂತೆ ಮಾಡುತ್ತಿದೆ. ನಟ ಕಿಚ್ಚ ಸುದೀಪ್​ ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬ ಪ್ಯಾನ್​ ಇಂಡಿಯ ಸ್ಟಾರ್​​ ಪವನ್​ ಕಲ್ಯಾಣ್​ರನ್ನು ಪ್ರಚಾರಕ್ಕೆ ಕರೆತರಲು ತೀರ್ಮಾನಿಸಿದೆ.. ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಪವನ್​ ಕಲ್ಯಾಣ್​ ತನ್ನದೇ ಆದಂತಹ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.. ಕೋಲಾರ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಪವನ್​ ಕಲ್ಯಾಣ್​ರನ್ನು ಪ್ರಚಾರಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.. ಈ ಕುರಿತು ದೆಹಲಿಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ, ಪವನ್​ ಕಲ್ಯಾಣ್​ ಜೊತೆಗೆ ಮಾತುಕತೆ ನಡೆಸಿದ್ದಾರೆ.. ಇನ್ನೇನು ಕೆಲವೇ ದಿನಗಳಲ್ಲಿ ಕರುನಾಡಿನ ಗಡಿಭಾಗಗಳಲ್ಲಿ ಬಿಜೆಪಿ ಪರ ಪವನ್​ ಕಲ್ಯಾಣ್​​ ಭರ್ಜರಿ ಪ್ರಚಾರ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments