Webdunia - Bharat's app for daily news and videos

Install App

ಸುದೀಪ್ ತಾಯಿ ನಿಧನಕ್ಕೆ ಕನ್ನಡದಲ್ಲೇ ಪತ್ರ ಬರೆದು ಸಂತಾಪ ಸೂಚಿಸಿದ ಪವನ್ ಕಲ್ಯಾಣ್

Sampriya
ಭಾನುವಾರ, 20 ಅಕ್ಟೋಬರ್ 2024 (15:34 IST)
Photo Courtesy X
ಬೆಂಗಳೂರು: ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ದೇಸಾಯಿ ನಿಧನಕ್ಕೆ ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕನ್ನಡದಲ್ಲಿ ಕಿಚ್ಚನಿಗೆ ಪತ್ರ ಬರೆದಿರುವ ಪವನ್ ಕಲ್ಯಾಣ್ ಅವರು ಈ ದುಃಖವನ್ನು ಭರಿಸುವ ಶಕ್ತಿಯನ್ನು ಕಿಚ್ಚ ಸುದೀಪ್ ಕುಟುಂಬಸ್ಥರುಎ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಸರೋಜಾ ಅವರ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌, ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಸಿನಿಮಾ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

'ಖ್ಯಾತ ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಎಂದು ಶ್ರೀ ಸುದೀಪ್ ಅವರು ಹೇಳಿದ್ದರು. ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಶ್ರೀ ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು' ಎಂದು  ಡಿಸಿಎಂ ಪವನ್ ಕಲ್ಯಾಣ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments