ಇವತ್ತು ಕೂಡ ಮುಂದುವರೆದ ಪೇ ಸಿಎಂ ಅಭಿಯಾನ

Webdunia
ಶನಿವಾರ, 24 ಸೆಪ್ಟಂಬರ್ 2022 (21:12 IST)
ಪೋಸ್ಟರ್ ಅಂಟಿಸಿ ಬಿಜಿಪಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಲಾಗಿದೆ.ಮಹಾಲಕ್ಷ್ಮಿ ಲೇಔಟ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ ಅಂಟಿಸಿದಾರೆ.
 
ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣದಲ್ಲಿ ಕೈ ಕಾರ್ಯಕರ್ತರು ಪೋಸ್ಟರ್ ಅಂಟಿಸಿದಾರೆ.ಕಾಂಗ್ರೆಸ್ ಬ್ಲಾಕ್ ಸಮಿತಿ ಸದಸ್ಯರಿಂದ ಪೋಸ್ಟರ್ ಅಂಟಿಸಿ, ಜನರಿಗೆ ಬಿತ್ತಿಪತ್ರಗಳ ವಿತರಣೆ ಮಾಡಿದ್ದಾರೆ.ಅಷ್ಟೇ ಅಲ್ಲದೆ BMTC ಬಸ್ ಗೂ ಕೈ ಕಾರ್ಯಕರ್ತರು ಪೋಸ್ಟರ್ ಅಂಟಿಸಿದಾರೆ.ಇನ್ನೂ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಬಂದಿದ್ದಾರೆ.
 
 ಇನ್ನೂ ಸ್ಥಳಕ್ಕೆ  ಎಸಿಪಿ ಎಂ ಪ್ರವೀಣ್ ಆಗಮಿಸಿದ್ದಾರೆ.ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಪೋಸ್ಟರ್ ಅಂಟಿಸುವ ಬಗ್ಗೆ ಮಾಹಿತಿ ರವಾನೆಯಾಗಿದೆ.ಕೈ ಕಾರ್ಯಕರ್ತರು ಪೊಲೀಸರ ಮುಂದೆಯೇ ಪೋಸ್ಟರ್ ಅಂಟಿಸಿದಾರೆ.ಸ್ಥಳದಲ್ಲಿ ಪೋಸ್ಟರ್ ಅಂಟಿಸಿದ್ದನ್ನ ತಡೆಯದ ಪೊಲೀಸರ ವಿರುದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಫುಲ್ ಗರಂ ಆಗಿದ್ದಾರೆ.ಇನ್ನೂ ಸ್ಥಳಕ್ಕೆ ಎಸಿಪಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಗಳು ಬಂದು ದೊಡ್ಡ ರಂಪಾಟವೇಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಎಎಪಿ ವಿರುದ್ಧ ಮತ್ತೆ ಸಿಡಿದೆದ್ದ ಸಂಸದ ರಾಘವ್ ಚಡ್ಡಾ: ಇದು ಟ್ರೈಲರ್‌ ಅಷ್ಟೇ

ಮದುವೆ ಪ್ರವಾಸಕ್ಕಾಗಿ ಒಂದು ಟ್ರೈನ್‌ ಅನ್ನೇ ಬುಕ್ ಮಾಡಿದ ಕುಟುಂಬ, ಸಂಭ್ರಮದ ಕ್ಷಣ ಇಲ್ಲಿದೆ

ಇಚ್ಚೆಗೆ ವಿರುದ್ಧವಾಗಿ ಮದುವೆ, ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಸಹಕರಿಸಿದ್ದ ಪೊಲೀಸ್‌ ಸಸ್ಪೆಂಡ್‌

ಕಾಂಗ್ರೆಸ್ಸಿನವರು ಡಿ.ಕೆ.ಶಿವಕುಮಾರ್ ಹೇಳಿದಂತೆ ಬಂದು ಗೂಂಡಾಗಿರಿ: ಆರ್.ಅಶೋಕ್

ಮನೆ ಹೊರಗಡೆ ಹಾಕಿದ್ದ ಬಲ್ಬ್‌ ಎಸ್ಕೇಪ್ ಮಾಡಲು ಖದೀಮರ ಮಾಸ್ಟರ್ ಪ್ಲಾನ್ ನೋಡಿ, Video

ಮುಂದಿನ ಸುದ್ದಿ
Show comments