Webdunia - Bharat's app for daily news and videos

Install App

ರಾಜಕೀಯ ರಂಗದಲ್ಲಿ ಪೇ ಸಿಎಂ ಹೈಡ್ರಾಮ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (17:22 IST)
ಕಾಂಗ್ರೆಸ್ ನಾಯಕರು ಪೇ ಸಿಎಂ  ಪೋಸ್ಟರ್ ಅಂಟಿಸಲು ತಯಾರಿ ಮಾಡಿಕೊಂಡಿದ್ದು,ಕಾಂಗ್ರೆಸ್ ಭವನದ ಬಳಿ ಪೇ ಸಿಎಂ ಪೋಸ್ಟರ್  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಂಟಿಸಿದ್ದಾರೆ.ಇನ್ನೂ ಪೋಸ್ಟರ್ ಅಂಟಿಸಿದವರನ್ನ ತಕ್ಷಣವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಪೇ ಸಿಎಂ ಪೋಸ್ಟರ್ ಅಂಟಿಸಲು ಗಮ್ ಇಲ್ಲ ಕಾರಣ.ಸ್ವಲ್ಪ ಹೊತ್ತು ಪೋಸ್ಟರ್ ಅಂಟಿಸಲು ವಿಳಂಬವಾಗಿತ್ತು.ಕಾಂಗ್ರೆಸ್ ಭವನದ ಬಳಿ ಇರುವ ಗೋಡೆಗಳ ಮೇಲೆ ಪೇ ಸಿಎಂ ಪೋಸ್ಟರ್  ಕಾಂಗ್ರೆಸ್ ನಾಯಕರು ಆಂಟಿಸಿದ್ದು ದೊಡ್ಡ ಹೈಡ್ರಾಮವೇ ಕ್ರಿಯೇಟ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments