Webdunia - Bharat's app for daily news and videos

Install App

ಅತಿವೃಷ್ಟಿಪೀಡಿತ ಜನರಿಗೆ ಪರಿಹಾರ ನೀಡಿ: ಹಾಲಿ ಸಿಎಂಗೆ ಮಾಜಿ ಸಿಎಂ ಪತ್ರ

Webdunia
ಗುರುವಾರ, 18 ಸೆಪ್ಟಂಬರ್ 2014 (15:59 IST)
ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ನೊಂದ ಜನರಿಗೆ ಪರಿಹಾರ ನೀಡುವಂತೆ ಹಾಲಿ ಸಿಎಂ ಸಿದ್ದರಾಮಯ್ಯ  ಅವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಅತಿವೃಷ್ಟಿ ಪ್ರದೇಶಗಳಲ್ಲಿ ಎಕರೆಗೆ 20,000 ರೂ. ಪರಿಹಾರ ನೀಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ವೈಜ್ಞಾನಿಕ ಬೆಲೆ ನೀಡುವ ಭರವಸೆ ಹುಸಿಯಾಗಿದೆ. ಉ.ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಅವರು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಕೆರೆ ಒತ್ತುವರಿ ಬಗ್ಗೆ ಅಧಿವೇಶನದಲ್ಲಿ ತಿಳಿಸಿದ್ದೆ.

ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಮನೆಹಾನಿ ಪರಿಹಾರ ಮೊತ್ತ 50,000ಕ್ಕೆ ಹೆಚ್ಚಿಸಬೇಕು. ನೆರೆಹಾನಿ ಜಿಲ್ಲೆಗಳಿಗೆ 5000 ಕೋಟಿ ಪ್ಯಾಕೇಜ್ ನೀಡಿ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments