Webdunia - Bharat's app for daily news and videos

Install App

ಉಪ ತಹಶೀಲ್ದಾರ ಕಚೇರಿಯಲ್ಲಿ ಯರ್ರಾಬಿರ್ರಿ ಹಣ ವಸೂಲಿ?

Webdunia
ಬುಧವಾರ, 1 ಆಗಸ್ಟ್ 2018 (21:12 IST)
ಸರ್ಕಾರಿ ಕೆಲಸ ದೇವರ ಕೆಲಸ ಅಂತಾರೆ. ಅದರಲ್ಲೂ ಸರಕಾರಿ ಕಛೇರಿ ಒಳಗೆ ಜನರು ಎಂಟ್ರೀ ಕೊಟ್ಟರೆ ಸಾಕು ಈ ಪುಣ್ಯಾತ್ಮನಿಗೆ ಹಬ್ಬವೋ ಹಬ್ಬದಂತೆ ಖುಷಿಯಾಗ್ತಾನೆ. ಯಾರು ಆತ ಗೊತ್ತಾ?
ಬೆಳಗಾವಿ ಜಿಲ್ಲೆಯ ರಾಯಬಾಗ  ತಾಲೂಕಿನ ಕುಡಚಿ  ಪಟ್ಟಣದ ಉಪ ತಶೀಲ್ದಾರ ಕಚೇರಿಯಲ್ಲಿ ಕಾಸ್ಟ್ ಮತ್ತು ಇನ್ ಕಮ್ ಪತ್ರ ತೆಗೆದುಕೊಳ್ಳಬೇಕಾದರೆ‌ ಹಣ ನೀಡಬೇಕು. ರಾಜ್ಯ ಸರ್ಕಾರ  ಬಡವರಿಗೆ ನೀಡಬೇಕಾದ ಸರ್ಕಾರದ ಆದೇಶ ಪ್ರಕಾರ ಯಾವುದೇ ಹಣ ಕೊಡುವಂತೆ ಇಲ್ಲ. ಉಚಿತವಾಗಿ ನೀಡಬೇಕಂತಾ ಇದೆ.

ಆದರೂ ಕಾಷ್ಟ ಮತ್ತು ಇನ್ ಕಮ್ ನೀಡಬೇಕಾದರೆ ಅಲ್ಲಿಯ ಸರ್ಕಾರಿ ಕಚೇರಿಯಲ್ಲಿ  ಗುತ್ತಿಗೆ ಆಧಾರದ ಮೇಲೆ ಇರುವ ಕುಮಾರ ಕಾಂಬಳೆ ಎಂಬಾತನ ಮೂಲಕ ಉಪ ತಹಶೀಲ್ದಾರ ಕಛೇರಿಯಲ್ಲಿ  ಸಾರ್ವಜನಿಕರು, ಬಡ ಜನತೆಯಿಂದ ಗರಿ ಗರಿ ನೋಟು ಎಣಿಸಿ  ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಸಾಮಾಜಿಕ ತಾಲತಾಣಗಳಲ್ಲಿ ವಿಡಿಯೋ ದೃಶ್ಯ ಹರಿದಾಡಲಾರಂಭಿಸಿದೆ. ಅಷ್ಟೇ ಅಲ್ಲದೆ ಕಮಾರ ಕಾಂಬಳೆ ಮೂಲಕ ಹಣ ಯಾರಿಗೆ ತಲಪುತ್ತದೆ ಎನ್ನುವ ಅನುಮಾನ ಆ ಭಾಗದ ಜನರನ್ನ ಕಾಡಲು ಶುರು ಮಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments