"ಪೇ ಸಿಎಂ" ಪೋಸ್ಟರ್ ನಾಳೆ ಅಂಟಿಸುತ್ತೆವೆ - ಡಿ. ಕೆ. ಶಿವಕುಮಾರ್

Webdunia
ಗುರುವಾರ, 22 ಸೆಪ್ಟಂಬರ್ 2022 (15:23 IST)
ಬೆಂಗಳೂರು ನಗರದ ಹಲವೆಡೆ 'ಪೇ ಸಿಎಂ" ಪೋಸ್ಟರ್ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದಾರೆ.
 
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾಳೆ  ಪಕ್ಷದ ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಶಾಸಕರು ಸೇರಿ ಯಾವುದಾದರೂ ಸರ್ಕಾರಿ ಕಟ್ಟಡಗಳ ಮೇಲೆ ನಮಗೆ ಅನುಕೂಲ ಆಗುವ ಸ್ಥಳಗಳಲ್ಲಿ ಪೋಸ್ಟರ್ ಗಳನ್ನು ಅಂಟಿಸುವ ಬಗ್ಗೆ ತೀರ್ಮಾನ ಮಾಡಿಕೊಂಡಿದ್ದು, ನಾವು ಮಾಡುತ್ತಿರೋದರಲ್ಲಿ ತಪ್ಪೇನಿಲ್ಲ' ಎಂದು ಹೇಳಿದರು.
ನಾಳೆ ಪ್ರತಿಯೊಬ್ಬ ಶಾಸಕರೂ ಕೂಡ ಈ ಅಭಿಯಾನದಲ್ಲಿ ಪಾಲ್ಗೊಲ್ಲಬೇಕು' ಎಂದು ಇದೇ ವೇಳೆ ಅವರು ಶಾಸಕರಿಗೆ ಕೆರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments