Webdunia - Bharat's app for daily news and videos

Install App

ಎರಡನೆ ದಿನಕ್ಕೆ ಕಾಲಿಟ್ಟ ಕಡಲೇಕಾಯಿ ಪರಿಷೆ

Webdunia
ಸೋಮವಾರ, 21 ನವೆಂಬರ್ 2022 (19:03 IST)
ಬೆಂಗಳೂರು ಐಟಿ ಸಿಟಿ, ಟ್ರಾಫಿಕ್ ಸಿಟಿ ಎಂದೆಲ್ಲಾ ಕರೆಸಿಕೊಂಡಿದ್ದರೂ, ಈ ಮಹಾನಗರ ತನ್ನ ಐತಿಹಾಸಿಕ ಪರಂಪರೆಯನ್ನೂ ಹಾಗೆಯೇ ಉಳಿಸಿಕೊಂಡಿದೆ. ದೇಸೀ ಸೊಗಡಿನ ಹಬ್ಬ, ಜಾತ್ರೆಗಳು ಇಲ್ಲಿ ಆಗಿಂದಾಗೆ ನಡೆಯುತ್ತಲೇ ಇರುತ್ತವೆ. ಇದಕ್ಕೆ ಉತ್ತಮ ಸಾಕ್ಷಿ, ಅತ್ಯದ್ಭುತವಾಗಿ ನಡೆಯುವ ಬಸವನಗುಡಿ ಕಡಲೇಕಾಯಿ ಪರಿಷೆ. ನಿನ್ನೆಯಿಂದ ಆರಂಭಗೊಂಡಿರುವ ಕಡಲೇಕಾಯಿ ಪರಿಷೆಗೆ ಜನಸಾಗರವೇ ಹರಿದುಬರುತ್ತಿದೆ. ಮಹಾನಗರ ಅದೆಷ್ಟೇ ಅಭಿವೃದ್ಧಿಯಾಗಿದ್ದರೂ ಇಂದಿಗೂ ಅದೆಷ್ಟೋ ಏರಿಯಾಗಳು ತಮ್ಮ ಹಳೇ ಶ್ರೀಮಂತ ಸಂಸ್ಕೃತಿಯನ್ನು ಹಾಗೆಯೇ ಉಳಿಸಿಕೊಂಡಿವೆ. ಹಲವು ದೇವಾಲಯಗಳಿಂದ ಸುತ್ತುವರೆದಿರುವ ಬಸವನಗುಡಿಯಲ್ಲಿ ಪೂಜೆ ಪುನಸ್ಕಾರಗಳು, ಹಬ್ಬಹರಿದಿನಗಳು, ಜಾತ್ರೆಗಳು ಜೋರಾಗಿಯೇ ನಡೆಯುತ್ತಿದೆ . ಇನ್ನು ಕಡಲೇಕಾಯಿ ಪರಿಷೆಗೆ ಜನ ಸಾಗರ ಹರಿದು ಬರುತ್ತಿದ್ದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments