Webdunia - Bharat's app for daily news and videos

Install App

ಹಿಟ್​ &​ ರನ್​​ಗೆ ಪಾದಚಾರಿ ಬಲಿ

Webdunia
ಸೋಮವಾರ, 26 ಜೂನ್ 2023 (18:49 IST)
ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಪಾದಚಾರಿಯೊಬ್ಬರು ಬಲಿಯಾದ ದಾರುಣ ಘಟನೆ ನವರಂಗ್ ಸಿಗ್ನಲ್​ ಬಳಿ ನಿನ್ನೆ ನಡೆದಿದೆ. ಮೃತ ಪಾದಚಾರಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಯು ಟರ್ನ್​ ತೆಗೆದುಕೊಳ್ಳುವಾಗ ಕಾರೊಂದು ಕೃಷ್ಣಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದು, ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ಕೃಷ್ಣಪ್ಪ ತಲೆಗೆ ಬಲವಾದ ಪೆಟ್ಟುಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜಾಜಿನಗರ ಸಂಚಾರಿ ಪೊಲೀಸರು, ಪರಾರಿಯಾಗಿದ್ದ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments