ಪಾದಚಾರಿಗಳು ರಸ್ತೆ ದಾಟಲು ಹರಸಾಹಸ

Webdunia
ಶುಕ್ರವಾರ, 10 ಜೂನ್ 2022 (20:04 IST)
ನಗರದ ಬಹುದೊಡ್ಡ ಸಮಸ್ಯೆ ಎಂದರೆ ಸಂಚಾರ ದಟ್ಟಣೆ .ಅದರಲ್ಲೂ ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಟ್ಟು ಸಂಚಾರ ದಟ್ಟಣೆ ಕಡಿಮೆ ಆಗುವುದನ್ನು ಕಾದು ಕುಳಿತು ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವಂತಾಗಿದೆ. ಸಂಚಾರ ದಟ್ಟಣೆ ಹೆಚ್ಚಾಗಿ ಇರುವುದರಿಂದ ಪಾದಚಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ 100 ಕ್ಕೂ ಹೆಚ್ಚು ಕಡೆ ಬಿಬಿಎಂಪಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಿದೆ,  ಅದರಲ್ಲಿ ಬರುತೇಕ ಪಾದಚಾರಿ ಮೇಲ್ಸೇತುವೆಗಳು ನಿರುಪಯೋಗವಾಗಿದೆ ಇಲ್ಲವೆ ಬಸ್ ನಿಲ್ಧಾಣಕ್ಕೆ ದೂರ ಇವೆ. ಹಾಗಾಗಿ ಅಷ್ಟುದೂರ ಯಾರು ಹೊಗುತ್ತಾರೆ ಎಂದು ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುತ್ತಿದ್ದಾರೆ. ಇನ್ನು ಕೆಲವರು ಸರ್ಕಾರಕ್ಕೆ  ಹಿಡಿ ಶಾಪ ಹಾಕುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments