Webdunia - Bharat's app for daily news and videos

Install App

Pehalgam terror attack: ಕನ್ನಡಿಗರ ರಕ್ಷಣೆಗೆ ತೆರಳುತ್ತಿದ್ದ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯಲ್ಲಿ ಪರದಾಟ

Krishnaveni K
ಬುಧವಾರ, 23 ಏಪ್ರಿಲ್ 2025 (08:39 IST)
ಹುಬ್ಬಳ್ಳಿ: ಪೆಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರನ್ನು ಕಾಶ್ಮೀರಕ್ಕೆ ತೆರಳಲು ಸೂಚನೆ ನೀಡಿದರು. ಆದರೆ ಕಾಶ್ಮೀರಕ್ಕೆ ತೆರಳಲು ಹೊರಟ ಸಚಿವ ಸಂತೋಷ್ ಲಾಡ್ ಪರದಾಡಿದ ಘಟನೆ ನಡೆದಿದೆ.

ನಿನ್ನೆ ನಡೆದ ಭೀಕರ ಉಗ್ರ ದಾಳಿಯಲ್ಲಿ ಕನ್ನಡಿಗರೂ ಸೇರಿದಂತೆ 27 ಮಂದಿ ಸಾವನ್ನಪ್ಪಿದ್ದಾರೆ. ಅನೇಕ ಪ್ರವಾಸಿಗರು ಇಲ್ಲಿ ಸಿಲುಕಿಕೊಂಡಿದ್ದಾರೆ. ಕನ್ನಡಿಗರ ರಕ್ಷಣೆಗಾಗಿ ಸಿಎಂ ಸಿದ್ದರಾಮಯ್ಯ 2 ವಿಶೇಷ ಅಧಿಕಾರಿಗಳ ತಂಡ ಮತ್ತು ಸಚಿವ ಸಂತೋಷ್ ಲಾಡ್ ರನ್ನು ಕಾಶ್ಮೀರಕ್ಕೆ ಕಳುಹಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಂತೋಷ್ ಲಾಡ್ ದೆಹಲಿಗೆ ತೆರಳಬೇಕಿತ್ತು. ಇದಕ್ಕಾಗಿ ಅವರಿಗೆ ವಿಶೇಷ ವಿಮಾನವೂ ಸಿದ್ಧವಾಯ್ತು. ಆದರೆ ಪೈಲಟ್ ಮಾತ್ರ ಸಿಗಲಿಲ್ಲ. ಇದರಿಂದಾಗಿ ಅವರು ಮಧ್ಯರಾತ್ರಿಯವರೆಗೂ ಹುಬ್ಬಳ್ಳಿಯಲ್ಲೇ ಪರದಾಡುವಂತಾಯಿತು.

ಪೈಲಟ್ ಅರೇಂಜ್ ಆದ ಬಳಿಕ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿ ಅಲ್ಲಿಂದ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇದೀಗ ಕಾಶ್ಮೀರಕ್ಕೆ ಬಂದಿಳಿದಿರುವವ ಸಂತೋಷ್ ಲಾಡ್ ಸ್ಥಳೀಯ ಅಧಿಕಾರಿಗಳ ನೆರವಿನೊಂದಿಗೆ ಕನ್ನಡಿಗರ ರಕ್ಷಣಾ ಕಾರ್ಯ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಆಗುತ್ತಾ

Karnataka Rains: ರಾಜ್ಯದಲ್ಲಿ ಇಂದು ಮಳೆಯಾಗಲಿದೆಯೇ ಇಲ್ಲಿದೆ ವಿವರ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಮುಂದಿನ ಸುದ್ದಿ
Show comments