Webdunia - Bharat's app for daily news and videos

Install App

ಪೇಜಾವರ ಶ್ರೀಗಳು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತಾಂತ್ರಿಕ ದೋಷ: ತುರ್ತು ಲ್ಯಾಂಡಿಂಗ್

Webdunia
ಶುಕ್ರವಾರ, 23 ಮಾರ್ಚ್ 2018 (20:13 IST)
ಉಡುಪಿಯ ಪೇಜಾವರ ಶ್ರೀಗಳು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತಾಂತ್ರಿಕ ದೋಷದಿಂದ ಹೊಳಲಿನ ಸಾಧನಾ ಶಾಲೆಯ ಆವರಣದಲ್ಲಿ ದಿಡೀರ್ ಲ್ಯಾಂಡ್ ಆಯಿತು. ಶ್ರೀಗಳು ಹೊಸಪೇಟೆಯಲ್ಲಿ ಜರುಗಿದ ಸರ್ವಧರ್ಮ ರಥಚಲಾವಣೆ ಉದ್ಘಾಟನಾ ಕಾರ್ಯಕ್ರಮಕ್ಕರ ಹೋಗಿದ್ದರೆನ್ನಲಾಗಿದೆ. 
ಹೊಸಪೇಟೆಯಿಂದ ಉಡುಪಿಗೆ ಪ್ರಯಾಣಿಸುತ್ತಿರುವಾಗ ಹೆಲಿಕ್ಯಾಪ್ಟರ ಎ.ಸಿಯಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಈವೇಳೆ ಚಾಲಕನು ತನ್ನ  ಜಾಣತನದಿಂದ ಹೆಲಿಕ್ಯಾಪ್ಟರನ್ನು ದಿಡೀರನೆ ಹೊಳಲಿನ‌ ಸಾಧನಾ ಶಾಲಾ ಮೈದಾನದಲ್ಲಿ ಲ್ಯಾಂಡ್ ಮಾಡಿದ್ದಾನೆ. 
ಇದರಿಂದ ಸಂಭವಿಸಬಹುದಾದ ಬಹುದಾದ ಅನಾಹುತವೊಂದು ತಪ್ಪಿದಂತಾಗಿದೆ. ಹೆಲಿಕ್ಯಾಪ್ಟರ್ ದಢಿರನೆ ಲ್ಯಾಂಡ್ ಆಗುತ್ತಲೆ ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ದೌಡಾಯಿಸಿ ನಡೆದು ಶ್ರೀಗಳ ಕ್ಷೇಮವನ್ನು ವಿಚಾರಿಸಿದ್ದಾರೆ.
 
 ವಿಷಯ ತಿಳಿಯುತ್ತಲೆ ಹೊಳಲು ಹಾಗೂ ಮೈಲಾರಗಳಿಂದ ಜನರು ಒಡೊಡಿಬಂದರು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಶಾಲಾ ಮೈದಾನದಲ್ಲಿ ತಂಗಿದ್ದ ಶ್ರೀಗಳು ತಾಂತ್ರಿಕ ದೋಷ ಸರಿಯಾದ ನಂತರ ಮತ್ತೆ ಸುರಕ್ಷಿತವಾಗಿ ಪ್ರಯಾಣ ಬೆಳಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments