Webdunia - Bharat's app for daily news and videos

Install App

ಪ್ರಮೋದ್ ಮುತಾಲಿಕ್ ವಿರುದ್ಧ ಪೇಜಾವರ್ ಶ್ರೀ ಗರಂ

Webdunia
ಗುರುವಾರ, 29 ಜೂನ್ 2017 (18:27 IST)
ಹಿಂದುಗಳಲ್ಲಿ ಕೆಲವರು ಗೋಮಾಂಸ ಭಕ್ಷಣೆ ಮಾಡುತ್ತಾರೆ. ಆದರೆ, ಯಾರು ಮಾಡುತ್ತಾರೆ ಎಂದು ಹೇಳುವುದಿಲ್ಲ ಎಂದು ಪೇಜಾವರ್ ಶ್ರೀಗಳು ಹೇಳಿದ್ದಾರೆ.
 
ಮುತಾಲಿಕ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಹಿಂದುಗಳು ಗೋಮಾಂಸ ಭಕ್ಷಣೆ ಮಾಡುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಕೇವಲ ಮುಸ್ಲಿಮರು ಮಾತ್ರವೇ ಗೋಮಾಂಸ ಸೇವನೆ ಮಾಡುತ್ತಾರೆ ಎನ್ನುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. 
 
ರಾಮಮಂದಿರ ವಿಚಾರದಲ್ಲಿ ನನ್ನ ಸಂಧಾನ ವಿಫಲವಾಗಿದೆ. ಆದರೆ, ವಿಶ್ವ ಹಿಂದು ಪರಿಷತ್‌ನೊಂದಿಗಿನ ಸಂಬಂಧಕ್ಕೆ ಭಂಗವಾಗಿಲ್ಲ. ಕೆಲವು ಸಂಘ ಪರಿವಾರದವರು ಸಂಪರ್ಕಿಸಿದ್ದಾರೆ ಎಂದರು,
 
ದಶಕದ ಹಿಂದೆ ರಾಮಮಂದಿರ ವಿಚಾರದಲ್ಲಿ ಸಂಧಾನ ನಡೆದಿತ್ತು. ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರು ಒಪ್ಪಿಗೆ ಸೂಚಿಸಿದ್ದರು. ವಾರದಲ್ಲಿ ಒಂದು ದಿನ ರಾಮಮಂದಿರದಲ್ಲಿ ನಮಾಜ್ ಮಾಡುವ ವಿಚಾರದಲ್ಲಿ ಭಿನ್ನಮತ ಏರ್ಪಟ್ಟಿತ್ತು ಎಂದು ಪೇಜಾವರ್ ಶ್ರೀಗಳು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಸರಿ ಬಣ್ಣಕ್ಕೆ ಬದಲಾದ ಹಾಕಿ ಜೆರ್ಸಿ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ ಗಾಂಧಿ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಎಂತೆಂಥಾ ಕ್ರೇಜಿ ಫ್ರೆಂಡ್ಸ್ ಇರ್ತಾರೆ ಗುರೂ... ಗೆಳೆಯ ಫೋನ್ ಎತ್ತಿಲ್ಲ ಎಂದು ಫ್ರೆಂಡ್ಸ್ ಗ್ಯಾಂಗ್ ಮಾಡಿದ್ದೇನು ನೋಡಿ Video

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಮುಂದಿನ ಸುದ್ದಿ
Show comments