Webdunia - Bharat's app for daily news and videos

Install App

ಗಾಂಧಿ ಹತ್ಯೆಯಲ್ಲಿ ಆರ್ ಎಸ್ ಎಸ್ ಹಾಗೂ ಸಾವರ್ಕರ್ ಕೈವಾಡವಿದೆ ಎನ್ನುವುದು ಸರಿಯಲ್ಲ.- ಪೇಜಾವರ ಶ್ರೀ

Webdunia
ಭಾನುವಾರ, 20 ಅಕ್ಟೋಬರ್ 2019 (11:33 IST)
ಬಾಗಲಕೋಟೆ : ಸಾವರ್ಕರ್ ಬಗ್ಗೆ ಸಿದ್ದರಾಮಯ್ಯನ ವಿವಾದಾತ್ಮಕ ಹೇಳಿಕೆ ವಿಚಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕಾರಣದ ದೃಷ್ಟಿಯಿಂದ ಹೀಗೆ ವಿವಾದಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಪೇಜಾವರ ಶ್ರೀಗಳು ಆರೋಪಿಸಿದ್ದಾರೆ.




ಈ ಬಗ್ಗೆ ಮಾತನಾಡಿದ ಪೇಜಾವರ ಶ್ರೀಗಳು, ಗಾಂಧಿ ಹತ್ಯೆಯಲ್ಲಿ ಆರ್ ಎಸ್ ಎಸ್ ಹಾಗೂ ಸಾವರ್ಕರ್ ಕೈವಾಡವಿದೆ ಎಂದು ಹೇಳುವುದು ಸರಿಯಲ್ಲ. ಸಾವರ್ಕರ್ ಅಪ್ರತಿಮ ದೇಶ ಭಕ್ತ. ಸಾವರ್ಕರ್ ವಿವಾದಿತ ವ್ಯಕ್ತಿಆಗಿದ್ದರೆ , ಗಾಂಧಿ ಹತ್ಯೆಯಲ್ಲಿ ಅವರ ಕೈವಾಡವಿದಿದ್ದರೆ ಕೋರ್ಟ್ ಅವರಿಗೆ ಶಿಕ್ಷೆ ನೀಡಬೇಕಿತ್ತು. ಆದರೆ ಕೋರ್ಟ್ ಅವರನ್ನು ನಿರಪರಾಧಿ ಎಂದು ತೀರ್ಪು ನೀಡಿದೆ ಎಂದು ಹೇಳಿದ್ದಾರೆ.


ಸಾವರ್ಕರ್ ಅವರಿಂದ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಬಲ ಬಂದಿತ್ತು. ಆದರೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಇಂತವರಿಗೆ ಗೌರವ ನೀಡುವ ಬದಲು ಟಿಪ್ಪು ಸಲ್ತಾನ್ ಗೆ ಗೌರವ ಕೊಡ್ತಾರೆ. ನಿಷ್ಪಕ್ಷಪಾತವಾಗಿ ಹೇಳ್ತಿನಿ ಸಾವರ್ಕರ್ ಅವರಿಗೆ ಅಗೌರವ ತೋರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments