Webdunia - Bharat's app for daily news and videos

Install App

ಅಸಹಿಷ್ಣುತೆ: ರಾಷ್ಟ್ರಮಟ್ಟದ ಚರ್ಚೆಗೆ ಕರೆಕೊಟ್ಟ ಪೇಜಾವರಶ್ರೀ

Webdunia
ಬುಧವಾರ, 18 ನವೆಂಬರ್ 2015 (16:20 IST)
ಉಡುಪಿಯ ಪೇಜಾವರ ಮಠಾಥೀಶರಾದ ಶ್ರೀ ವಿಶ್ವೇಶ ತೀರ್ಥರು ದೇಶದಲ್ಲಿ ನಡೆಯುತ್ತಿರುವ ಅಸಹಿಷ್ಣುತೆ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರ ಮಟ್ಟದ ಚರ್ಚೆಯನ್ನು ಕರೆದಿದ್ದಾರೆ. 

 
ಬಳ್ಳಾರಿಯಲ್ಲಿ  ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ‘ಎಲ್ಲ ಸಮುದಾಯಗಳು ಅಸಹಿಷ್ಣುತೆಗೆ ಸಂಬಂಧಿಸಿದ ತೊಂದರೆಗಳನ್ನು ಎದುರಿಸುತ್ತಿದ್ದಾರೆ.  ಆದರೆ ಒಂದೇ ಸಮುದಾಯವನ್ನು ಗುರಿಯನ್ನಾಗಿಸಿಕೊಂಡು ವಿವಾದವನ್ನು ಪ್ರಾರಂಭಿಸಲಾಗಿದೆ. ಈ ವಿಷಯದ ಮೇಲೆ ರಾಷ್ಟ್ರ ಮಟ್ಟದ ಚರ್ಚೆಯಾಗಬೇಕು', ಎಂದರು. 
 
'ಪ್ರಮುಖ ರಾಜಕೀಯ ಪಕ್ಷಗಳು ಈ ಸಮಸ್ಯೆಯ ಲಾಭ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಮಸ್ಯೆಗೆ ಪರಿಹಾರವಲ್ಲ. ಎಲ್ಲ ಪಕ್ಷದ ಮುಖಂಡರು  ಅಸಹಿಷ್ಣುತೆಯ ವಿರುದ್ಧ ಒಕ್ಕೊರಲಿನ ನಿಲುವನ್ನು ತೆಗೆದುಕೊಳ್ಳಬೇಕು,' ಎಂದು ಶ್ರೀಗಳು ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments