Webdunia - Bharat's app for daily news and videos

Install App

ಹೊಸ ರಸ್ತೆ ಅಗೆದವರ ವಿರುದ್ಧ ದಂಡ ಪ್ರಯೋಗ

Webdunia
ಬುಧವಾರ, 19 ಜುಲೈ 2023 (14:38 IST)
ಎರಡು ವರ್ಷ ಹಳೆಯ ಅನುಮತಿ ಪತ್ರಗಳನ್ನೇ ಬಳಸಿ ಬಿಬಿಎಂಪಿ ಗೆ ಕೋಟ್ಯಂತರ ರೂ ನಷ್ಟ ಉಂಟು ಮಾಡಿರುವ ಸಂಸ್ಥೆಗಳ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
 ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ,ಪರಿಶೀಲನೆ ನಂತರ ದಂಡ ವಿಧಿಸಲಾಗುತ್ತೆಎಲ್ಲೆಂದರಲ್ಲಿ ಕಸ ಸುರಿದರೆ ದಂಡ ಹಾಕಲಾಗುತ್ತೆ.ಪುಟ್ ಪಾತ್ ಸೇರಿದಂತೆ ನಗರದ ರಸ್ತೆಯ ಮೇಲೆ ಕಸ ಹಾಕುವವರ ವಿರುದ್ಧ ಮಾರ್ಷಲ್ ಗಳು ನಿಗಾವಹಿಸಲಿದ್ದಾರೆ. ನಗರದಲ್ಲಿ ಡೆಂಘೀ ಪ್ರಕರಣ ಹೆಚ್ಚದಂತೆ ಪಾಲಿಕೆ ನಿಗಾವಹಿಸಲಿದೆ.ರಸ್ತೆ ಅಗೆದ್ರು ಕ್ರಮಕೈಗೊಳ್ಳಲಾಗುತ್ತೆ ಅಂತಾ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments