Webdunia - Bharat's app for daily news and videos

Install App

ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದವರಿಗೆ ಲಕ್ಷಾಂತರ ರೂಪಾಯಿ ದಂಡ

Webdunia
ಗುರುವಾರ, 21 ಮೇ 2020 (21:03 IST)
ಅಗತ್ಯ ವಸ್ತುಗಳನ್ನು ಅಧಿಕ ದರಕ್ಕೆ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ದಂಡ ವಿಧಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಔಷಧ, ಕಿರಾಣಿ ಹಾಗೂ ನ್ಯಾಯಬೆಲೆ ಅಂಗಡಿಗಳ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿ 3,49,100 ರೂಪಾಯಿಗಳ ದಂಡ ವಸೂಲಿ ಮಾಡಿದೆ. ಮಾರ್ಚ್ ನಿಂದ ಮೇ 15 ರವರೆಗೆ ಹುಬ್ಬಳ್ಳಿ ವೃತ್ತ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 369 ಔಷಧಿ ಅಂಗಡಿಗಳನ್ನು ತಪಾಸಣೆ ನಡೆಸಿ ಮುಖಗವಸು ಹಾಗೂ ಸ್ಯಾನಿಟೈಸರ್‍ಗಳನ್ನು ಅಧಿಕ ದರಕ್ಕೆ ಮಾಡುತ್ತಿದ್ದವರ ಮೇಲೆ 19 ಮೊಕದ್ದಮೆ ದಾಖಲಿಸಿ 65,000 ರೂಪಾಯಿಗಳ ದಂಡ ವಿಧಿಸಿದ್ದಾರೆ.

441 ನ್ಯಾಯಬೆಲೆ ಅಂಗಡಿಗಳ ತಪಾಸಣೆ ಮಾಡಿ, ನಿಯಮ ಉಲಂಘಿಸಿದವರ ವಿರುದ್ಧ 136 ಮೊಕದ್ದಮೆ ದಾಖಲಿಸಿ 1,75,000 ರೂಪಾಯಿಗಳ ದಂಡ ವಿಧಿಸಿದ್ದಾರೆ. 271 ಕಿರಾಣಿ ಅಂಗಡಿಗಳ ತಪಾಸಣೆ ನಡೆಸಿ, ದಿನ ಬಳಕೆ ವಸ್ತುಗಳನ್ನು ಅಧಿಕರಕ್ಕೆ ಮಾರುತ್ತಿದ್ದವರ ಮೇಲೆ 80 ಮೊಕದ್ದಮೆ ದಾಖಲಿಸಿ 1,09,100 ರೂಪಾಯಿಗಳ ದಂಡ ವಿಧಿಸಿದ್ದಾರೆ. ಸಹಾಯಕ ನಿಯಂತ್ರಕ ಮಧುಕರ.ಆರ್.ಘೋಡಕೆ ತಂಡದ ನೇತೃತ್ವದ ವಹಿಸಿದ್ದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments