Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ಪಿಂಚಣಿ ವಂಚಿತ ನೌಕರರಿಂದ ಪ್ರತಿಭಟನೆ

Webdunia
ಶುಕ್ರವಾರ, 10 ಜನವರಿ 2020 (11:05 IST)
ಬೆಂಗಳೂರು : ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪಿಂಚಣಿ ವಂಚಿತ ನೌಕರರು ಪ್ರತಿಭಟನೆ ನಡೆಸಿದ್ದಾರೆ.


ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಈ ಧರಣಿಯಲ್ಲಿ ಪಾಲ್ಗೊಂಡಿದ್ದು , ಬೆಂಗಳೂರಿನ ಟೌನ್ ಹಾಲ್ ನಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. 


ತುಮಕೂರಿನಿಂದ 40ಕ್ಕೂ ಹೆಚ್ಚು ನೌಕರರು ಆಗಮಿಸಿದ್ದು, ಸರ್ಕಾರಿ ನೌಕರರಿಗೆ ನೀಡುವಂತೆ ಪಿಂಚಣಿ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments