ಪಿಂಚಣಿದಾರರು ಈ ಕೆಲಸ ಮಾಡಲೇಬೇಕು

Webdunia
ಸೋಮವಾರ, 21 ಸೆಪ್ಟಂಬರ್ 2020 (19:44 IST)
ಪಿಂಚಣಿಯನ್ನು ಪಡೆಯುತ್ತಿರುವ ರಾಜ್ಯ ಸರ್ಕಾರದ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಖಜಾನೆ ಅಧಿಕಾರಿ ಖಡಕ್ ಸೂಚನೆ ಕೊಟ್ಟಿದ್ದಾರೆ.

ಕರ್ನಾಟಕ ರಾಜ್ಯಾದ್ಯಂತ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಪಿಂಚಣಿಯನ್ನು ಪಡೆಯುತ್ತಿರುವ ರಾಜ್ಯ ಸರ್ಕಾರದ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ವರ್ಗಾಯಿಸಿಕೊಳ್ಳುವಂತೆ ವಿಜಯಪುರ ಜಿಲ್ಲಾ ಖಜಾನೆಯ ಉಪನಿರ್ದೇಶಕ ಸಿದ್ದಲಿಂಗ ಕೆ.ವಿ  ತಿಳಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್‍ಗಳಾದ ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ವಿಜಯಬ್ಯಾಂಕ್,
ದೇನಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಯುನಿಯನ್ ಬ್ಯಾಂಕ್, ಆಂದ್ರಾ ಬ್ಯಾಂಕ್ ಈ ಬ್ಯಾಂಕ್‍ಗಳನ್ನು ಹೊರತುಪಡಿಸಿ  ಉಳಿದ ಬ್ಯಾಂಕ್‍ಗಳಲ್ಲಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಕೂಡಲೇ ತಮ್ಮ ಪಿಂಚಣಿಯನ್ನು ಈ ಬ್ಯಾಂಕ್‍ಗಳಿಗೆ ವರ್ಗಾವಣೆ ಮಾಡಿಕೊಳ್ಳಬೇಕು. ಆಗಸ್ಟ್ 2020 ರಿಂದ ಈ ಬ್ಯಾಂಕ್‍ಗಳಲ್ಲಿ ಮಾತ್ರ ಪಿಂಚಣಿ ಪಾವತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ಇಂದಿನ ಹವಾಮಾನ ವರದಿ ಇಲ್ಲಿದೆ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments