ಬಿಜೆಪಿ ಸೋಲಿಗೆ ಈ ಮೂವರು ನಾಯಕರಿಗೆ ಹಿಡಿ ಶಾಪ ಹಾಕಿದ ಅಭಿಮಾನಿಗಳು

Webdunia
ಶನಿವಾರ, 13 ಮೇ 2023 (17:51 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ  ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಬಿಜೆಪಿ ಅಧಿಕಾರ ಕಳೆದುಕೊಂಡಿದೆ.

ಬಿಜೆಪಿ ಸೋಲಿಗೆ ಪಕ್ಷದ ಅಭಿಮಾನಿಗಳು ಈ ಮೂವರು ನಾಯಕರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಅವರೆಂದರೆ ಬಿ.ಎಲ್.ಸಂತೋಷ್, ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮೂವರು ನಾಯಕರ ಸ್ವ ಪ್ರತಿಷ್ಠೆಯಿಂದಾಗಿಯೇ ಚುನಾವಣೆಯಲ್ಲಿ ಸೋಲಾಗಿದೆ ಎಂದಿದ್ದಾರೆ. ಕೆಲವೆಡೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಈ ಮೂವರು ನಾಯಕರ ಪ್ರತಿಷ್ಠೆಯಿಂದಲೇ ತಪ್ಪಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು ಎಂಬ ಆರೋಪ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments