Webdunia - Bharat's app for daily news and videos

Install App

ಜಿಪಂ ಸಿಇಒ ಕೂರ್ಮಾರಾವ್ ವರ್ಗಾವಣೆಗೆ ವಿರೋಧ

Webdunia
ಸೋಮವಾರ, 27 ಮಾರ್ಚ್ 2017 (15:52 IST)
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೂರ್ಮಾರಾವ್ ದಕ್ಷ ಅಧಿಕಾರಿಯಾಗಿದ್ದರಿಂದ ಯಾವುದೇ ಕಾರಣಕ್ಕೂ ಅವರ ವರ್ಗಾವಣೆ ಬೇಡ ಎಂದು 500ಕ್ಕೂ ಹೆಚ್ಚು ಸರಕಾರಿ ನೌಕರು ಪ್ರತಿಭಟನೆ ಆರಂಭಿಸಿದ್ದಾರೆ.
ಕೂರ್ಮಾರಾವ್ ದಕ್ಷ ಅಧಿಕಾರಿಯಾಗಿದ್ದರಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಕೇವಲ ರಾಜಕೀಯ ಒತ್ತಡದಿಂದ ಅವರನ್ನು ವರ್ಗ ಮಾಡಿದಲ್ಲಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಸರಕಾರವನ್ನು ಎಚ್ಚರಿಸಿದ್ದಾರೆ.
 
ಜಿಪಂ ಸಿಇಒ ಕೂರ್ಮಾರಾವ್ ಅವರನ್ನು ಸಿಬ್ಬಂದಿ ಹೆಗಲ ಮೇಲೆ ಎತ್ತಿಕೊಂಡು ಹೋಗಿದ್ದಾರೆ ಎನ್ನುವ ಆರೋಪ ಅವರ ಮೇಲಿದೆ. ಅವರು ಬೇಡವೆಂದರೂ ನಾವು ಎತ್ತಿಕೊಂಡು ಹೋಗಿದ್ದೇವೆ ಎಂದು ಸಿಬ್ಬಂದಿ ಸ್ಪಷ್ಟನೆ ನೀಡಿದ್ದಾರೆ. ಆದಾಗ್ಯೂ ಅವರನ್ನು ವರ್ಗಾಯಿಸಲಾಗುತ್ತಿದೆ ಎನ್ನುವ ವರದಿಗಳು ಜಿಲ್ಲೆಯ ಜನತೆಯಲ್ಲಿ ಆಕ್ರೋಶ ಮೂಡಿಸಿವೆ.
 
ಜೆಡಿಎಸ್ ಶಾಸಕ ಮಾನಪ್ಪ ವಜ್ವಲ್ ಇಂದು ಅಧಿವೇಶನದಲ್ಲಿ ಕೂರ್ಮರಾವ್ ಅವರನ್ನು ಕೂಡಲೇ ವರ್ಗಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments