ಜನನೂ ಪಾಠ ಕಲಿಸುತ್ತಾರೆ : ಅಶ್ವಥ್ ನಾರಾಯಣ್

Webdunia
ಮಂಗಳವಾರ, 17 ಜನವರಿ 2023 (09:52 IST)
ಬೆಂಗಳೂರು : ಕೇಂದ್ರ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದ್ದು, 10 ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ.
 
2 ದಿನಗಳ ಹಿಂದೆಯಷ್ಟೇ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು.

ಈ ಮಧ್ಯೆ, ಸೂಕ್ತಕಾಲದಲ್ಲಿ ಯತ್ನಾಳ್ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತದೆ. ಟಿಕೆಟ್ ನೀಡುವಾಗ ಎಲ್ಲಾ ವಿಚಾರ ಪರಿಗಣನೆ ಆಗುತ್ತದೆ. ಜನನೂ ಪಾಠ ಕಲಿಸುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋಪಿನಾಥ್ ಮುಂಡೆ, ಪ್ರಮೋದ್ ಮಹಾಜನ್, ಈಗ ಅಜಿತ್ ಪವಾರ: ಮಹಾರಾಷ್ಟ್ರಕ್ಕೆ ಇದ್ಯಾರ ಶಾಪ

ಹಿಮದಲ್ಲಿ ಹೂತು ಹೋಗಿದ್ದ ಮಾಲಿಕನ ಮೃತದೇಹಕ್ಕೆ ಮೂರು ದಿನ ಕಾವಲು ನಿಂತ ನಾಯಿ Video

ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ ಪಿಯುಸಿವರೆಗೆ ಪಠ್ಯಪುಸ್ತಕ, ನೋಟ್ ಬುಕ್ ಉಚಿತ: ಮಧು ಬಂಗಾರಪ್ಪ

ಸುಟ್ಟು ಕರಕಲಾಗಿದ್ದ ದೇಹಗಳ ನಡುವೆ ಅಜಿತ್ ಪವಾರ್ ದೇಹ ಪತ್ತೆ ಮಾಡಿದ್ದು ಹೇಗೆ

ಅಜಿತ್ ಪವಾರ್ ನಿಧನ, ಇಂದು ರಜೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

ಮುಂದಿನ ಸುದ್ದಿ
Show comments