Webdunia - Bharat's app for daily news and videos

Install App

ವರುಣಾ ಕ್ಷೇತ್ರದಲ್ಲಿ ಜನ ಅಬ್ಬೆಪಾರಿಗಳಾಗಿದ್ದಾರೆ : ಪ್ರತಾಪ್ ಸಿಂಹ

Webdunia
ಗುರುವಾರ, 13 ಏಪ್ರಿಲ್ 2023 (14:03 IST)
ಮೈಸೂರು : ವರುಣಾ ಕ್ಷೇತ್ರಕ್ಕೆ ತಾಲೂಕು ಕೇಂದ್ರವಿಲ್ಲದೆ ಅಲ್ಲಿನ ಜನ ಅಬ್ಬೆಪಾರಿಗಳಾಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದ ಜನರು ತಮ್ಮ ಕೆಲಸ ಮಾಡಿಸಿಕೊಳ್ಳಲು ಯಾವ ಸ್ಥಳಕ್ಕೆ ಹೋಗಬೇಕೆಂಬ ಗೊಂದಲ 15 ವರ್ಷದಿಂದಲೂ ಇದೆ. ಸಿದ್ದರಾಮಯ್ಯನವರ ಕೈಯಲ್ಲಿ ಒಂದು ತಾಲೂಕು ಕೇಂದ್ರ ಮಾಡಲು ಆಗಲಿಲ್ಲ.

ಮುಖ್ಯಮಂತ್ರಿಯಾಗಿಯೂ ಸಿದ್ದರಾಮಯ್ಯನವರು ವರುಣಾ ಅಭಿವೃದ್ಧಿ ಮಾಡಲಿಲ್ಲ. ವರುಣಾ ತಾಲೂಕು ಕೇಂದ್ರವಾಗಬೇಕಿದೆ. ಒಂದೇ ಸರ್ಕಾರಿ ಕಚೇರಿಯಲ್ಲಿ ವರುಣಾ ಜನರ ಕೆಲಸವಾಗಬೇಕು. ಸೋಮಣ್ಣನ ಗೆಲ್ಲಿಸಿ ವರುಣಾ ಕ್ಷೇತ್ರವನ್ನು ತಾಲೂಕು ಕೇಂದ್ರ ಮಾಡುತ್ತೇವೆ ಎಂದರು.

 
ಸಿದ್ದರಾಮಯ್ಯ 2018 ಕೊನೆ ಚುನಾವಣೆ ಎಂದು ಹೇಳಿದ್ದರು. ಕೊನೆ ಚುನಾವಣೆಯಲ್ಲೇ ಚಾಮುಂಡೇಶ್ವರಿ ಕ್ಷೇತ್ರದ ಜನ ಅವರನ್ನು ಮುಗಿಸಿದರು. ಈ ಬಾರಿಯೂ ಅದೇ ಪ್ಲೇಟ್ ಅನ್ನು ಸಿದ್ದರಾಮಯ್ಯ ಹಾಕುತ್ತಿದ್ದಾರೆ. ಇಲ್ಲಿಯ ಜನರು ಕೂಡ ಅವರ ರಾಜಕೀಯ ಜೀವನವನ್ನು ಮುಗಿಸುತ್ತಾರೆ ಎಂದು ವ್ಯಂಗ್ಯವಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments