Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ಗಳಿಗೆ ಬರೋದಕ್ಕೆ ಭಯ ಪಡುತ್ತಿರೋ ಜನ

Webdunia
ಬುಧವಾರ, 12 ಜುಲೈ 2023 (14:20 IST)
ಸಿಎಂ  ಕನಸಿನ ಕೂಸಾಗಿರುವ ಇಂದಿರಾ ಕ್ಯಾಂಟೀನ್   ಬಡವರ ಪಾಲಿನ ಫೈವ್ ಸ್ಟಾರ್ ಹೋಟೆಲ್ ಅಂತ ಹೇಳಿದ್ರೆ ತಪ್ಪಾಗಲ್ಲ, ದಿನನಿತ್ಯ ಸಾವಿರಾರು ಬಡ ಜನರ ಹೊಟ್ಟೆ ತುಂಬಿಸುತ್ತಿದ್ದೆ. ಇಂದಿರಾ ಕ್ಯಾಂಟೀನ್ ಗಳು ಆರಂಭವಾಗಿ 7-8 ವರ್ಷ ಕಳಿತ ಬಂತು ಕಳೆದ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಐದು ವರ್ಷಗಳ ಕಾಲ ಇಂದಿರಾಕ್ಯಾಂಟಿನಗಳು ಚೆನ್ನಾಗಿಯೆ ನಡೆದಿದ್ದವು ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಅನುದಾನದ ಕೊರತೆಯಿಂದ ಕ್ಯಾಂಟೀನ್ಗಳು ಅಷ್ಟಕಷ್ಟೆ ನಡಿತಾ ಇದ್ದವು, ಸಮ್ಮಿಶ್ರ ಸರ್ಕಾರದ ಪತನದ ನಂತರ ಸಂಪೂರ್ಣವಾಗಿ ಇಂದಿರಾ ಕ್ಯಾಂಟೀನ್ ಗಳು ಮುಚ್ಚಲಾಯಿತು. ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಇಂದಿರಾ ಕ್ಯಾಂಟಿನ್ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಮೊನ್ನೆಯಷ್ಟೇ ಬಜೆಟ್‌ನಲ್ಲಿ 100 ಕೋಟಿ ಬಿಡುಗಡೆ ಮಾಡಿದ್ದು ಇಂದಿರಾ ಕ್ಯಾಂಟಿನ್ಗಳು  ಮತ್ತೆ ಮರುಜೀವ ಪಡೆದಿವೆ.

ಆದರೆ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಇಂದಿರಾ ಕ್ಯಾಂಟೀನ್ಗಳಿಗೆ ಬರೋ ಜನ ಭಯಪಡುವಂತಾಗಿದೆ, ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರದ ಗುಣಮಟ್ಟ ಸರಿ ಇರೋದಿಲ್ಲ ಮತ್ತು ಇಂದಿರಾ ಕ್ಯಾಂಟೀನ್ಗಳು ಸರಿಯಾದ ನಿರ್ವಹಣೆ ಇಲ್ಲದ ಕಾರಣ ಸ್ವಲ್ಪಮಳೆ ಬಂದರು ಮಳೆ ನೀರು ಒಳಗೆ ಬರುತ್ತೆ. ಹೀಗಾಗಿ ಗೋಡೆಗಳು ಹಸಿ ಯಾಗೊದರಿಂದಿ ಕುಸಿಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಜನ ಒಳಗೆ ಬಂದು ಊಟ ಮಾಡೋಕೆ ಜನ ಭಯ ಪಡುತ್ತಿದ್ದಾರೆ. ಇದರ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು ಕೂಡ ಅಧಿಕಾರಿಗಳು ಇತ್ತ ತಿರುಗಿ ನೋಡುತ್ತಿಲ್ಲ. ಇಂದಿರಾ ಕ್ಯಾಂಟೀನ್ಗಳಿಂದ ಬಡವರಿಗೆ ಕೂಲಿ ಕಾರ್ಮಿಕರಿಗೆ ತುಂಬಾ ಸಹಾಯಕವಾಗಿದೆ ಜನ ನಿರ್ಭಿತಿ ಇಂದ ಬರುವಂತಾಗಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಧರ್ಮಸ್ಥಳ ಪ್ರಕರಣ: ದೂರುದಾರ ಗುರತಿಸಿದ ಜಾಗಗಳಲ್ಲಿ ಮೃತದೇಹಗಳಿಗೆ ಉತ್ಖನನ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಮುಂದಿನ ಸುದ್ದಿ
Show comments