ಗದ್ದೆಯಲ್ಲಿ ಅದನ್ನು ಕಂಡರೆ ಬೆಚ್ಚಿ ಬೀಳ್ತಿರೋ ಜನ!

Webdunia
ಶನಿವಾರ, 12 ಅಕ್ಟೋಬರ್ 2019 (15:17 IST)
ಅಲ್ಲಿನ ಜನರು ಈ ಪ್ರಾಣಿಯನ್ನು ಕಂಡದ್ದೇ ತಡ ಬೆಚ್ಚಿ ಬೀಳೋಕೆ ಶುರುಮಾಡಿದ್ದಾರೆ.

ಚಿರತೆ ಪ್ರತ್ಯಕ್ಷವಾಗಿರೋದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಂಡ್ಯ  ಸಮೀಪದ ಬೋರಾಪುರ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.

ಮಾರ್ಗೋನಹಳ್ಳಿ ಸುರೇಶ್ ಅವರ ಗದ್ದೆಯಲ್ಲಿ ಕಾರ್ಮಿಕ ಬೋರಾಪುರ ಗ್ರಾಮದ ಅಣ್ಣಪ್ಪ ಎಂಬುವರ ಕಬ್ಬು ಕಟಾವು ಮಾಡುತ್ತಿದ್ದರು. ಆ ಸಂದರ್ಭದಲ್ಲಿ  ಚಿರತೆ ಕಂಡು ಬಂದಿದ್ದು ಆತಂಕವಾಗಿದೆ.

ಕಳೆದ 15 ದಿನದ ಹಿಂದೆ ಚಿರತೆ ಒಂದು ಕುರಿಯನ್ನ ತಿಂದು ಹಾಕಿತ್ತು. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದು,  ಇದರಿಂದ ಗ್ರಾಮಸ್ಥರು ಭಯದಲ್ಲಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಉಪ ವಲಯಾರಣ್ಯ ಅಧಿಕಾರಿ ಸುರೇಶ್, ಅರಣ್ಯ ರಕ್ಷಕ ಶಿವಕುಮಾರ್ ಭೇಟಿ ನೀಡಿದ್ರು. ಚಿರತೆ ಬಂಧನಕ್ಕೆ ಬೋನ್ ಇಡೋದಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments