Webdunia - Bharat's app for daily news and videos

Install App

ಗದ್ದೆಯಲ್ಲಿ ಅದನ್ನು ಕಂಡರೆ ಬೆಚ್ಚಿ ಬೀಳ್ತಿರೋ ಜನ!

Webdunia
ಶನಿವಾರ, 12 ಅಕ್ಟೋಬರ್ 2019 (15:17 IST)
ಅಲ್ಲಿನ ಜನರು ಈ ಪ್ರಾಣಿಯನ್ನು ಕಂಡದ್ದೇ ತಡ ಬೆಚ್ಚಿ ಬೀಳೋಕೆ ಶುರುಮಾಡಿದ್ದಾರೆ.

ಚಿರತೆ ಪ್ರತ್ಯಕ್ಷವಾಗಿರೋದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಂಡ್ಯ  ಸಮೀಪದ ಬೋರಾಪುರ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.

ಮಾರ್ಗೋನಹಳ್ಳಿ ಸುರೇಶ್ ಅವರ ಗದ್ದೆಯಲ್ಲಿ ಕಾರ್ಮಿಕ ಬೋರಾಪುರ ಗ್ರಾಮದ ಅಣ್ಣಪ್ಪ ಎಂಬುವರ ಕಬ್ಬು ಕಟಾವು ಮಾಡುತ್ತಿದ್ದರು. ಆ ಸಂದರ್ಭದಲ್ಲಿ  ಚಿರತೆ ಕಂಡು ಬಂದಿದ್ದು ಆತಂಕವಾಗಿದೆ.

ಕಳೆದ 15 ದಿನದ ಹಿಂದೆ ಚಿರತೆ ಒಂದು ಕುರಿಯನ್ನ ತಿಂದು ಹಾಕಿತ್ತು. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದು,  ಇದರಿಂದ ಗ್ರಾಮಸ್ಥರು ಭಯದಲ್ಲಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಉಪ ವಲಯಾರಣ್ಯ ಅಧಿಕಾರಿ ಸುರೇಶ್, ಅರಣ್ಯ ರಕ್ಷಕ ಶಿವಕುಮಾರ್ ಭೇಟಿ ನೀಡಿದ್ರು. ಚಿರತೆ ಬಂಧನಕ್ಕೆ ಬೋನ್ ಇಡೋದಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments