Webdunia - Bharat's app for daily news and videos

Install App

ಕಾಂಗ್ರೆಸ್​​​​ ಸರ್ಕಾರಕ್ಕೆ ಜನ ಶಾಪ ಹಾಕ್ತಿದ್ದಾರೆ

Webdunia
ಭಾನುವಾರ, 26 ನವೆಂಬರ್ 2023 (17:00 IST)
ಚಳಿಗಾಲದ ಅಧಿವೇಶನದಲ್ಲಿ ಬರಗಾಲದ ವಿಚಾರವನ್ನೇ ಮೊದಲಿಗೆ ಎತ್ತಿಕೊಳ್ಳಲಿದ್ದೇವೆ ಅಂತಾ ವಿಪಕ್ಷ ನಾಯಕ ​​​​​ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರೈತರಿಗೆ ಮತ್ತು ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುತ್ತೇವೆ.

ರೈತರು ಟಿಸಿ ಅಳವಡಿಕೆ ವೇಳೆ ಗ್ರೌಂಡಿಂಗ್ ಉಪ್ಪನ್ನೂ ಕೂಡ ರೈತರೆ ಕೊಡಬೇಕಾದ ಪರಿಸ್ಥಿತಿ ಇದೆ. ಇವರ ಯೋಗ್ಯತೆಗೆ ಕನಿಷ್ಠ ಉಪ್ಪು ಕೂಡ ಕೊಡೋಕಾಗ್ತಿಲ್ಲ ಅಂದ್ರೆ ಈ ಸರ್ಕಾರ ಇದ್ರೇಷ್ಟು ಬಿಟ್ರೇಷ್ಟು ಅಂತಾ ಜನ ಶಾಪ ಹಾಕ್ತಿದ್ದಾರೆ.

ರೈತರ ಸಾಲ ಮನ್ನಾ ಮಾಡ್ಬೇಕು ಅಂತಾ ಹೇಳ್ತಿದ್ದಾರೆ. ರೈತರ ಸಮಸ್ಯೆ ಏನು ಅನ್ನೋದನ್ನ ಅವರಿಂದಲೇ ಕೇಳಿ ತಿಳಿದುಕೊಳ್ತಿದ್ದೀವಿ. ಇವೆಲ್ಲ ಬೆಳವಣಿಗೆಯನ್ನ ನೋಡಿದ್ರೆ ಸರ್ಕಾರ ಗೋವಿಂದ ಆಗಲಿದೆ. ಅವ್ರೇ ಮುಹೂರ್ತ ಮಾಡಿಕೊಂಡ ಹಾಗೆ ಪಾರ್ಲಿಮೆಂಟ್ ಎಲೆಕ್ಷನ್ ಬಳಿಕ ಸರ್ಕಾರ ಗೋವಿಂದ ಆಗುತ್ತೆ ಅಂತಾ ಕಾಂಗ್ರೆಸ್​​​ ಸರ್ಕಾರದ ವಿರುದ್ಧ R.ಆಶೋಕ್ ಕಿಡಿಕಾರಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments