Webdunia - Bharat's app for daily news and videos

Install App

ಕಾಂಗ್ರೆಸ್​​​​ ಸರ್ಕಾರಕ್ಕೆ ಜನ ಶಾಪ ಹಾಕ್ತಿದ್ದಾರೆ

Webdunia
ಭಾನುವಾರ, 26 ನವೆಂಬರ್ 2023 (17:00 IST)
ಚಳಿಗಾಲದ ಅಧಿವೇಶನದಲ್ಲಿ ಬರಗಾಲದ ವಿಚಾರವನ್ನೇ ಮೊದಲಿಗೆ ಎತ್ತಿಕೊಳ್ಳಲಿದ್ದೇವೆ ಅಂತಾ ವಿಪಕ್ಷ ನಾಯಕ ​​​​​ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರೈತರಿಗೆ ಮತ್ತು ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುತ್ತೇವೆ.

ರೈತರು ಟಿಸಿ ಅಳವಡಿಕೆ ವೇಳೆ ಗ್ರೌಂಡಿಂಗ್ ಉಪ್ಪನ್ನೂ ಕೂಡ ರೈತರೆ ಕೊಡಬೇಕಾದ ಪರಿಸ್ಥಿತಿ ಇದೆ. ಇವರ ಯೋಗ್ಯತೆಗೆ ಕನಿಷ್ಠ ಉಪ್ಪು ಕೂಡ ಕೊಡೋಕಾಗ್ತಿಲ್ಲ ಅಂದ್ರೆ ಈ ಸರ್ಕಾರ ಇದ್ರೇಷ್ಟು ಬಿಟ್ರೇಷ್ಟು ಅಂತಾ ಜನ ಶಾಪ ಹಾಕ್ತಿದ್ದಾರೆ.

ರೈತರ ಸಾಲ ಮನ್ನಾ ಮಾಡ್ಬೇಕು ಅಂತಾ ಹೇಳ್ತಿದ್ದಾರೆ. ರೈತರ ಸಮಸ್ಯೆ ಏನು ಅನ್ನೋದನ್ನ ಅವರಿಂದಲೇ ಕೇಳಿ ತಿಳಿದುಕೊಳ್ತಿದ್ದೀವಿ. ಇವೆಲ್ಲ ಬೆಳವಣಿಗೆಯನ್ನ ನೋಡಿದ್ರೆ ಸರ್ಕಾರ ಗೋವಿಂದ ಆಗಲಿದೆ. ಅವ್ರೇ ಮುಹೂರ್ತ ಮಾಡಿಕೊಂಡ ಹಾಗೆ ಪಾರ್ಲಿಮೆಂಟ್ ಎಲೆಕ್ಷನ್ ಬಳಿಕ ಸರ್ಕಾರ ಗೋವಿಂದ ಆಗುತ್ತೆ ಅಂತಾ ಕಾಂಗ್ರೆಸ್​​​ ಸರ್ಕಾರದ ವಿರುದ್ಧ R.ಆಶೋಕ್ ಕಿಡಿಕಾರಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂದಿನ ಸುದ್ದಿ
Show comments