Webdunia - Bharat's app for daily news and videos

Install App

ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳೋದಕ್ಕೆ ಜನ ಕಾತುರ

geetha
ಭಾನುವಾರ, 21 ಜನವರಿ 2024 (14:42 IST)
ಬೆಂಗಳೂರು-ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಕೆಲವೇ ಗಂಟೆಗಳು ಬಾಕಿ ಇದೆ.ನಗರದೆಲ್ಲಡೆ  ರಾಮ ನಾಮ ಜಪ ಹೆಚ್ಚಾಯ್ತು.ನಗರದೆಲ್ಲಡೆ ಮುಗಿಲು ರಾಮ ಭಕ್ತರ ಸಂಭ್ರಮ ಮುಗಿಲುಮುಟ್ಟಿದೆ.ಐನೂರು ವರ್ಷಗಳ ರಾಮಮಂದಿರ ಕನಸು ಕಣ್ತುಂಬಿಕೊಳ್ಳಲು ಕಾತುರದಿಂದ ಜನರು ಕಾಯ್ತಿದ್ದಾರೆ. ಪ್ರತಿ ಹಿಂದೂಗಳ ಮನೆಮನದಲ್ಲೂ ರಾಮನಾಮ ಸ್ಮರಣೆ ಇರಲಿದೆ.ನಗರಾದೆಲ್ಲಡೆ ರಾಮನಾಮ ಜಪ ಭಕ್ತರು ಮಾಡ್ತಿದ್ದಾರೆ.

ನಗರದೆಲ್ಲಡೆ  ಕೇಸರಿ ಬಾವುಟಗಳು ರಾರಾಜಿಸುತ್ತಿದೆ.ಕಣ್ಣು ಹಾಯಿಸಿದಲ್ಲೆಲ್ಲ ನಗರದೆಲ್ಲಡೆ ಫ್ಲೆಕ್ಸ್ ಹಾಗೂ ಕೇಸರಿ ಬಾವುಟಗಳು ರಾರಾಜಿಸುತ್ತಿವೆ.ನಗರದಲ್ಲಿ ಹೆಜ್ಜೆ ಹೆಜ್ಜೆಗೂ ಶ್ರೀರಾಮ್ ಚಂದ್ರನ ದೊಡ್ಡ ದೊಡ್ಡ ಫ್ಲೆಕ್ಸ್ ಗಳು ರಾರಾಜಿಸುತ್ತಿದೆ.ಮನೆಗಳ ಮೇಲು ಫ್ಲೆಕ್ಸ್ ಹಾಗೂ ಬಾವುಟಗಳು ರಾಮ ಭಕ್ತರು ಕಟ್ಟಿದ್ದಾರೆ.ಪ್ರತಿ ರಸ್ತೆ, ಗಲ್ಲಿ, ಮನೆ, ಅಂಗಡಿ ಮುಂಗಟ್ಟುಗಳು ಎಲ್ಲೆಲ್ಲೂ  ಕೇಸರಿ ಬಾವುಟಗಳು ರಾರಾಜಿಸುತ್ತಿದೆ.ಐತಿಹಾಸಿಕ ಕ್ಷಣವನ್ನು ಕಣ್ಣು ತುಂಬಿಕೊಳ್ಳುವುದಕ್ಕೆ ಜನ ಕಾತುರರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments