ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳೋದಕ್ಕೆ ಜನ ಕಾತುರ

geetha
ಭಾನುವಾರ, 21 ಜನವರಿ 2024 (14:42 IST)
ಬೆಂಗಳೂರು-ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಕೆಲವೇ ಗಂಟೆಗಳು ಬಾಕಿ ಇದೆ.ನಗರದೆಲ್ಲಡೆ  ರಾಮ ನಾಮ ಜಪ ಹೆಚ್ಚಾಯ್ತು.ನಗರದೆಲ್ಲಡೆ ಮುಗಿಲು ರಾಮ ಭಕ್ತರ ಸಂಭ್ರಮ ಮುಗಿಲುಮುಟ್ಟಿದೆ.ಐನೂರು ವರ್ಷಗಳ ರಾಮಮಂದಿರ ಕನಸು ಕಣ್ತುಂಬಿಕೊಳ್ಳಲು ಕಾತುರದಿಂದ ಜನರು ಕಾಯ್ತಿದ್ದಾರೆ. ಪ್ರತಿ ಹಿಂದೂಗಳ ಮನೆಮನದಲ್ಲೂ ರಾಮನಾಮ ಸ್ಮರಣೆ ಇರಲಿದೆ.ನಗರಾದೆಲ್ಲಡೆ ರಾಮನಾಮ ಜಪ ಭಕ್ತರು ಮಾಡ್ತಿದ್ದಾರೆ.

ನಗರದೆಲ್ಲಡೆ  ಕೇಸರಿ ಬಾವುಟಗಳು ರಾರಾಜಿಸುತ್ತಿದೆ.ಕಣ್ಣು ಹಾಯಿಸಿದಲ್ಲೆಲ್ಲ ನಗರದೆಲ್ಲಡೆ ಫ್ಲೆಕ್ಸ್ ಹಾಗೂ ಕೇಸರಿ ಬಾವುಟಗಳು ರಾರಾಜಿಸುತ್ತಿವೆ.ನಗರದಲ್ಲಿ ಹೆಜ್ಜೆ ಹೆಜ್ಜೆಗೂ ಶ್ರೀರಾಮ್ ಚಂದ್ರನ ದೊಡ್ಡ ದೊಡ್ಡ ಫ್ಲೆಕ್ಸ್ ಗಳು ರಾರಾಜಿಸುತ್ತಿದೆ.ಮನೆಗಳ ಮೇಲು ಫ್ಲೆಕ್ಸ್ ಹಾಗೂ ಬಾವುಟಗಳು ರಾಮ ಭಕ್ತರು ಕಟ್ಟಿದ್ದಾರೆ.ಪ್ರತಿ ರಸ್ತೆ, ಗಲ್ಲಿ, ಮನೆ, ಅಂಗಡಿ ಮುಂಗಟ್ಟುಗಳು ಎಲ್ಲೆಲ್ಲೂ  ಕೇಸರಿ ಬಾವುಟಗಳು ರಾರಾಜಿಸುತ್ತಿದೆ.ಐತಿಹಾಸಿಕ ಕ್ಷಣವನ್ನು ಕಣ್ಣು ತುಂಬಿಕೊಳ್ಳುವುದಕ್ಕೆ ಜನ ಕಾತುರರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments