Webdunia - Bharat's app for daily news and videos

Install App

ಜನಧನ್ ಖಾತೆಯ ಹಣ ಪಡೆಯಲು ಮುಗಿಬಿದ್ದ ಜನರು

Webdunia
ಬುಧವಾರ, 8 ಏಪ್ರಿಲ್ 2020 (11:35 IST)
ಚಾಮರಾಜನಗರ: ಜನ್ ಧನ್ ಖಾತೆಗೆ ಕೇಂದ್ರದಿಂದ 500 ರೂ. ಹಾಕಿದ ಹಿನ್ನೆಲೆ ಹಣ ಪಡೆಯಲು ಚಾಮರಾಜನಗರದಲ್ಲಿ ಬ್ಯಾಂಕ್ ಬಳಿ ಜನ ಸಾಲುಗಟ್ಟಿ ನಿಂತಿದ್ದಾರೆ.


ಕೊರೊನಾ ತಡೆಗಾಗಿ ಲಾಕ್ ಡೌನ್ ಹೇರಿದರೂ ಜನ ಇದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಯಾವುದೇ ರೀತಿಯ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬ್ಯಾಂಕ್ ಬಳಿ ಸಾಲುಗಟ್ಟಿ ನಿಂತಿದ್ದಾರೆ. ಎಲ್ಲಾ ಬ್ಯಾಂಕ್ ಗಳ ಮುಂದೆ ಜನ ಜಮಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments