Webdunia - Bharat's app for daily news and videos

Install App

ಅನ್ ಲಾಕ್ ಸುದ್ದಿ ಕೇಳಿಯೇ ಬೀದಿಗಿಳಿದ ಜನ

Webdunia
ಶನಿವಾರ, 12 ಜೂನ್ 2021 (09:11 IST)
ಬೆಂಗಳೂರು: ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದ್ದೇ ತಡ, ಜನ ರಸ್ತೆಗಿಳಿಯಲು ಪ್ರಾರಂಭಿಸಿದ್ದಾರೆ.


ಈಗ ಲಾಕ್ ಡೌನ್ ಜಾರಿಯಲ್ಲಿದೆ. ಹಾಗಿದ್ದರೂ ಕಳೆದ ಕೆಲವು ದಿನಗಳಿಂದ ಮನೆಯೊಳಗೇ ಕೂತು ಬೇಸತ್ತಿರುವ ಜನ ಅನ್ ಲಾಕ್ ಎಂಬ ಸುದ್ದಿ ಕೇಳಿಯೇ ಗುಂಪು ಗುಂಪಾಗಿ, ವಾಹನಗಳ ಸಮೇತ ಬೀದಿಗಿಳಿದಿದ್ದಾರೆ. ಬೆಂಗಳೂರಿನ ಹಲವೆಡೆ ಈಗಲೇ ಟ್ರಾಫಿಕ್ ಜಾಮ್ ಆಗುತ್ತಿದೆ.

ಈಗಲೇ ಹೀಗಾದರೆ, ಅನ್ ಲಾಕ್ ಆದ ಮೇಲೆ ಜನ ಯಾವ ರೀತಿ ನಡೆದುಕೊಳ್ಳಬಹುದು ಎಂದು ಊಹಿಸಿಕೊಳ್ಳಿ. ಈ ರೀತಿಯಾದರೆ ಕೊರೋನಾ ಪ್ರಕರಣಗಳು ಮತ್ತೆ ಹೆಚ್ಚಿ ಮತ್ತೆ ಲಾಕ್ ಡೌನ್ ಮಾಡಬೇಕಾದ ಪರಿಸ್ಥಿತಿ ಬರಬಹುದು. ಹೀಗಾಗಿ ಅನ್ ಲಾಕ್ ಆದರೂ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಿ ನಿಮ್ಮ ಎಚ್ಚರದಲ್ಲಿ ನೀವಿರುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments