Webdunia - Bharat's app for daily news and videos

Install App

ಅನ್ ಲಾಕ್ ಸುದ್ದಿ ಕೇಳಿಯೇ ಬೀದಿಗಿಳಿದ ಜನ

Webdunia
ಶನಿವಾರ, 12 ಜೂನ್ 2021 (09:11 IST)
ಬೆಂಗಳೂರು: ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದ್ದೇ ತಡ, ಜನ ರಸ್ತೆಗಿಳಿಯಲು ಪ್ರಾರಂಭಿಸಿದ್ದಾರೆ.


ಈಗ ಲಾಕ್ ಡೌನ್ ಜಾರಿಯಲ್ಲಿದೆ. ಹಾಗಿದ್ದರೂ ಕಳೆದ ಕೆಲವು ದಿನಗಳಿಂದ ಮನೆಯೊಳಗೇ ಕೂತು ಬೇಸತ್ತಿರುವ ಜನ ಅನ್ ಲಾಕ್ ಎಂಬ ಸುದ್ದಿ ಕೇಳಿಯೇ ಗುಂಪು ಗುಂಪಾಗಿ, ವಾಹನಗಳ ಸಮೇತ ಬೀದಿಗಿಳಿದಿದ್ದಾರೆ. ಬೆಂಗಳೂರಿನ ಹಲವೆಡೆ ಈಗಲೇ ಟ್ರಾಫಿಕ್ ಜಾಮ್ ಆಗುತ್ತಿದೆ.

ಈಗಲೇ ಹೀಗಾದರೆ, ಅನ್ ಲಾಕ್ ಆದ ಮೇಲೆ ಜನ ಯಾವ ರೀತಿ ನಡೆದುಕೊಳ್ಳಬಹುದು ಎಂದು ಊಹಿಸಿಕೊಳ್ಳಿ. ಈ ರೀತಿಯಾದರೆ ಕೊರೋನಾ ಪ್ರಕರಣಗಳು ಮತ್ತೆ ಹೆಚ್ಚಿ ಮತ್ತೆ ಲಾಕ್ ಡೌನ್ ಮಾಡಬೇಕಾದ ಪರಿಸ್ಥಿತಿ ಬರಬಹುದು. ಹೀಗಾಗಿ ಅನ್ ಲಾಕ್ ಆದರೂ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಿ ನಿಮ್ಮ ಎಚ್ಚರದಲ್ಲಿ ನೀವಿರುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments