ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ನೀರಿಗಾಗಿ ಹಾಹಾಕಾರ!

Webdunia
ಸೋಮವಾರ, 12 ಫೆಬ್ರವರಿ 2018 (17:12 IST)
ಜೇವರ್ಗಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿರುವ ಜೇವರ್ಗಿಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನೀರಿಗಾಗಿ ಜನರು ಮುಗಿಬಿದ್ದ ಘಟನೆ ನಡೆದಿದೆ.
 

ಜೇವರ್ಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ರಾಹುಲ್ ಗಾಂಧಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಇಲ್ಲಿನ ಬಿಸಿಲಿಗೆ ಮಧ್ಯಾಹ್ನದಿಂದಲೇ ಜನ ಸೇರಿದ್ದಾರೆ.

ಬಿಸಿಲಿನ ಝಳಕ್ಕೆ ಬೆಂಡಾದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ನಂತರ ನೀರಿನ ಪ್ಯಾಕೆಟ್ ವಿತರಿಸಲಾಯಿತು. ಈ ಸಂದರ್ಭ ನೀರಿಗಾಗಿ ಜನರು ಮುಗಿಬಿದ್ದ ಘಟನೆ ನಡೆಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ಅವಘಡದಲ್ಲಿ 23 ಮಂದಿ ಸಜೀವ ದಹನ: ಪ್ರಧಾನಿ, ರಾಷ್ಟ್ರಪತಿ ಕಂಬನಿ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ಮುಂದಿನ ಸುದ್ದಿ
Show comments