Webdunia - Bharat's app for daily news and videos

Install App

ಸಾಹಿತ್ಯ ಸಮ್ಮೇಳನದಲ್ಲಿ ವೇದಿಕೆಗಿಂತ ಕೆಳಗೆ ಕುಣಿದವರೇ ಹೆಚ್ಚು

Webdunia
ಭಾನುವಾರ, 4 ಡಿಸೆಂಬರ್ 2016 (09:58 IST)
ರಾಯಚೂರು: ಇಲ್ಲಿ ನಡೆಯುತ್ತಿರುವ 82 ನೇ ಸಾಹಿತ್ಯ ಸಮ್ಮೇಳನದಲ್ಲ ಬಿರು ಬಿಸಿಲನ್ನೂ ಲೆಕ್ಕಿಸದೆ ಜನ ಆಗಮಿಸುತ್ತಿದ್ದಾರೆ. ವೇದಿಕೆಯಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ನೃತ್ಯ ಕಾರ್ಯಕ್ರಮ ನಡೆಯುತ್ತಿದ್ದರೆ, ಕನ್ನಡದ ಕಾರ್ಯಕರ್ತರು ವೇದಿಕೆಯ ಕೆಳಗೇ ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ನೆರೆದವರ ಮನಸೆಳೆದರು.

ಶನಿವಾರ 1 ಲಕ್ಷಕ್ಕೂ ಅಧಿಕ ಮಂದಿ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾದರು. ಭಾನುವಾರ ರಜಾ ದಿನವಾದ್ದರಿಂದ ಇಂದು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆಯಿದೆ. ರಾಯಚೂರಿನಲ್ಲಿ ಯಾವತ್ತೂ ಜನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದನ್ನು ಯಾರೂ ನೋಡಿಲ್ಲವಂತೆ. ಅಷ್ಟೊಂದು ಜನ ಸೇರಿದ್ದರ ಬಗ್ಗೆ ಖುಷಿಯಿದೆ ಎಂದಿದ್ದಾರೆ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮನು ಬಳಿಗಾರ್.

ಇದೇ ವೇಳೆ ಮುಂದಿನ ಸಾಹಿತ್ಯ ಸಮ್ಮೇಳನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಶನಿವಾರ ನಡೆದ ಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ 26 ವರ್ಷಗಳ ಬಳಿಕ ಮೈಸೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments