Webdunia - Bharat's app for daily news and videos

Install App

’ಪ್ರಜಾಪ್ರಭುತ್ವದಲ್ಲಿ ಯಾರು ಗೆಲ್ಲಬೇಕು ಸೋಲಬೇಕು ಎನ್ನುವುದು ಜನ ತೀರ್ಮಾನ ಮಾಡುತ್ತಾರೆ’ – ಸಿಎಂ ತಿರುಗೇಟು

Webdunia
ಸೋಮವಾರ, 16 ಏಪ್ರಿಲ್ 2018 (14:13 IST)
ಮೈಸೂರು : ಸಿಎಂ ಸಿದ್ದರಾಮಯ್ಯ ಬಂದ್ರೂ ನಮ್ಮನ್ನು ಸೋಲಿಸಲಾಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ  ಇದೀಗ ಸಿಎಂ ಸಿದ್ದರಾಮಯ್ಯ ಅವರು  ತಿರುಗೇಟು ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ,’ಪ್ರಜಾಪ್ರಭುತ್ವದಲ್ಲಿ ಯಾರು ಗೆಲ್ಲಬೇಕು ಸೋಲಬೇಕು ಎನ್ನುವುದು ಜನ ತೀರ್ಮಾನ ಮಾಡುತ್ತಾರೆ. ಮತಗಳೇನು ಕುಮಾರಸ್ವಾಮಿ ಜೇಬಿನಲ್ಲಿಲ್ಲ. ಮೊಯ್ಲಿ ವಿರುದ್ಧ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೋತಾಗ ಇವರೆಲ್ಲಿ ಹೋಗಿದ್ರು’ ಎಂದು ವಾಗ್ದಾಳಿ ನಡೆಸಿದ್ದಾರೆ.


ಬಾದಾಮಿಯಲ್ಲಿ ಸ್ಪರ್ಧೆ ಮಾಡ್ತೀನಿ ಅಂತಾ ಎಲ್ಲಿಯೂ ಹೇಳಿಲ್ಲ. ಇಷ್ಟು ಬಾರಿ ಸ್ಪರ್ಧೆ ಮಾಡಿದ್ರೂ, ಯಾವಾಗಲು 2 ಕಡೆ ಸ್ಪರ್ಧೆ ಮಾಡಿಲ್ಲ. ನಾನು ಚಾಮುಂಡೇಶ್ವರಿ ಒಂದರಲ್ಲೇ ಸ್ಪರ್ಧೆ ಮಾಡುವುದು ಎಂದು ಅವರು ಸ್ಪಷ್ಟಪಡಿಸಿದರು.


ಉಪ ಚುನಾವಣೆಯಲ್ಲಿ ಕುಮಾರಸ್ವಾಮಿ ಚಾಮುಂಡೇಶ್ಚರಿ ಯಲ್ಲಿ ಪ್ರಚಾರ ಮಾಡಿದ್ದರು. ಆದ್ರೆ ಗೆದ್ದಿದ್ದು ಮಾತ್ರ ನಾನೇ, ಈಗಲೂ ಆದೇ ಮರುಕಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಮುಂದಿನ ಸುದ್ದಿ
Show comments