Webdunia - Bharat's app for daily news and videos

Install App

ಬಿಬಿಎಂಪಿ ಆದೇಶಕ್ಕೆ ಜನ ಡೋಂಟ್ ಕೇರ್

Webdunia
ಬುಧವಾರ, 16 ಆಗಸ್ಟ್ 2023 (12:43 IST)
ಬಿಬಿಎಂಪಿ ಆದೇಶದ ಬ್ಯಾನರ್ ಮುಂದೆ ಸಾರ್ವಜನಿಕರು ಕಸ ಹಾಕಿದ್ದಾರೆ.ಬೆಂಗಳೂರಿನ ಸಂಪಂಗಿರಾಮನಗರದ ವಾರ್ಡ್ ಒಂದರಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಜಿಸಿದ್ದಾರೆ.ಇಲ್ಲಿ ಕಸ ಹಾಕಿದವರಿಗೆ 1000 ರೂಪಾಯಿ ದಂಡ ಅಥವಾ ಶಿಕ್ಷೆ ವಿಧಿಸಲಾಗುವುದು ಎಂದು ಬಿಬಿಎಂಪಿ ಆದೇಶ ಮಾಡಿದ್ರೂ ಜನ ಡೋಂಟ್ ಕೇರ್ ಎನ್ನುತ್ತಿದ್ದಾರೆ.ಇನ್ನು ಸಿಸಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೂಡ ಬಿಬಿಎಂಪಿ ಹೇಳಿದ್ರೂ ಸ್ಥಳೀಯರು ಕಸ ಹಾಕುತ್ತಿದ್ದಾರೆ.ಪಾಲಿಕೆಯ ಎಲ್ಲ ವಾರ್ಡ್ಗಳಲ್ಲೂ ಕಸ ಸಂಗ್ರಹಣೆಗೆ ಕಸದ ವಾಹನ ಬಂದು ಕ್ಲಿಯರ್ ಮಾಡುತ್ತೇ ಮರುದಿನ ಮತ್ತೆ ಅದೇ ಹಾಡು ಅದೇ ರಾಗ ಎಂಬಂತೆ ಸಾರ್ವಜನಿಕರ ವರ್ತನೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments