ಬಿಬಿಎಂಪಿ ಆದೇಶಕ್ಕೆ ಜನ ಡೋಂಟ್ ಕೇರ್

Webdunia
ಬುಧವಾರ, 16 ಆಗಸ್ಟ್ 2023 (12:43 IST)
ಬಿಬಿಎಂಪಿ ಆದೇಶದ ಬ್ಯಾನರ್ ಮುಂದೆ ಸಾರ್ವಜನಿಕರು ಕಸ ಹಾಕಿದ್ದಾರೆ.ಬೆಂಗಳೂರಿನ ಸಂಪಂಗಿರಾಮನಗರದ ವಾರ್ಡ್ ಒಂದರಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಜಿಸಿದ್ದಾರೆ.ಇಲ್ಲಿ ಕಸ ಹಾಕಿದವರಿಗೆ 1000 ರೂಪಾಯಿ ದಂಡ ಅಥವಾ ಶಿಕ್ಷೆ ವಿಧಿಸಲಾಗುವುದು ಎಂದು ಬಿಬಿಎಂಪಿ ಆದೇಶ ಮಾಡಿದ್ರೂ ಜನ ಡೋಂಟ್ ಕೇರ್ ಎನ್ನುತ್ತಿದ್ದಾರೆ.ಇನ್ನು ಸಿಸಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೂಡ ಬಿಬಿಎಂಪಿ ಹೇಳಿದ್ರೂ ಸ್ಥಳೀಯರು ಕಸ ಹಾಕುತ್ತಿದ್ದಾರೆ.ಪಾಲಿಕೆಯ ಎಲ್ಲ ವಾರ್ಡ್ಗಳಲ್ಲೂ ಕಸ ಸಂಗ್ರಹಣೆಗೆ ಕಸದ ವಾಹನ ಬಂದು ಕ್ಲಿಯರ್ ಮಾಡುತ್ತೇ ಮರುದಿನ ಮತ್ತೆ ಅದೇ ಹಾಡು ಅದೇ ರಾಗ ಎಂಬಂತೆ ಸಾರ್ವಜನಿಕರ ವರ್ತನೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಕೊನೆಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಗ್ಗಿತಾ ಕೇಂದ್ರ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಮಯ ಕೇಳಿದ ಸರ್ಕಾರ

ವಿದ್ಯಾರ್ಥಿಯ ಮೇಲೆ ಪೆಲೆಟ್ ಗನ್, ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಮುಂದಿನ ಸುದ್ದಿ
Show comments