Webdunia - Bharat's app for daily news and videos

Install App

ನೀವು ನಿದ್ದೆ ಮಾಡಿದ್ದಕ್ಕೆ ಜನ ನಿಮಗೆ ವೋಟ್ ಹಾಕಿಲ್ಲ – ಸಿದ್ದರಾಮಯ್ಯ ಗೆ ಈಶ್ವರಪ್ಪ ತಿರುಗೇಟು

Webdunia
ಶನಿವಾರ, 29 ಜೂನ್ 2019 (10:09 IST)
ಬಾಗಲಕೋಟೆ : ಕೆಲಸ ಮಾಡುವವರಿಗೆ ವೋಟ್ ಹಾಕಿ. ನಿದ್ದೆ ಮಾಡುವವರಿಗೆ ವೋಟ್ ಹಾಕಬೇಡಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.




ನಿಮ್ಮ ಬೇರೆ ಮಾತಿಗೆ ಕನ್ನಡಿಗರು ವಿರೋಧಿಸಬಹುದು. ಆದ್ರೆ ಈ ಮಾತನ್ನ ಜನ ಬಹಳ ಗಂಭೀರವಾಗಿ ಪರಿಗಣಿಸಿ ವೋಟ್ ಹಾಕಿದ್ದಾರೆ. ಅದಕ್ಕೆ 1+1 ಬಂದಿರುವುದು ಎಂದು ಈಶ್ವರಪ್ಪ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.


ರಾಜ್ಯದ ಜನರು ನೀವೇನು ಮಾಡಲ್ಲ ನಿದ್ದೆ ಮಾಡಿ ಅಂತ ಮನೆಗೆ ಕಳಿಸಿದ್ದಾರೆ. ಮೋದಿ ಉತ್ತಮ ಕೆಲಸಗಾರ ಎಂದು ವೋಟ್ ಹಾಕಿದ್ದಾರೆ. ಸಿದ್ದರಾಮಯ್ಯ ಅಂತ ಕರೆಯೋದಿಲ್ಲ. ನಿಮ್ಮನ್ನ ನಿದ್ರಾಮಯ್ಯ ಅಂತ ಕರಿತಾರೆ. ನೀವು ಕೆಲಸ ಮಾಡಲಿಲ್ಲ ನಿದ್ದೆ ಮಾಡಿದ್ರಿ.ಅದಕ್ಕೆ ಜನ ನಿಮಗೆ ವೋಟ್ ಹಾಕಿಲ್ಲ ಎಂದು  ಕೆ.ಎಸ್.ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments