Webdunia - Bharat's app for daily news and videos

Install App

ನೀವು ನಿದ್ದೆ ಮಾಡಿದ್ದಕ್ಕೆ ಜನ ನಿಮಗೆ ವೋಟ್ ಹಾಕಿಲ್ಲ – ಸಿದ್ದರಾಮಯ್ಯ ಗೆ ಈಶ್ವರಪ್ಪ ತಿರುಗೇಟು

Webdunia
ಶನಿವಾರ, 29 ಜೂನ್ 2019 (10:09 IST)
ಬಾಗಲಕೋಟೆ : ಕೆಲಸ ಮಾಡುವವರಿಗೆ ವೋಟ್ ಹಾಕಿ. ನಿದ್ದೆ ಮಾಡುವವರಿಗೆ ವೋಟ್ ಹಾಕಬೇಡಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.




ನಿಮ್ಮ ಬೇರೆ ಮಾತಿಗೆ ಕನ್ನಡಿಗರು ವಿರೋಧಿಸಬಹುದು. ಆದ್ರೆ ಈ ಮಾತನ್ನ ಜನ ಬಹಳ ಗಂಭೀರವಾಗಿ ಪರಿಗಣಿಸಿ ವೋಟ್ ಹಾಕಿದ್ದಾರೆ. ಅದಕ್ಕೆ 1+1 ಬಂದಿರುವುದು ಎಂದು ಈಶ್ವರಪ್ಪ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.


ರಾಜ್ಯದ ಜನರು ನೀವೇನು ಮಾಡಲ್ಲ ನಿದ್ದೆ ಮಾಡಿ ಅಂತ ಮನೆಗೆ ಕಳಿಸಿದ್ದಾರೆ. ಮೋದಿ ಉತ್ತಮ ಕೆಲಸಗಾರ ಎಂದು ವೋಟ್ ಹಾಕಿದ್ದಾರೆ. ಸಿದ್ದರಾಮಯ್ಯ ಅಂತ ಕರೆಯೋದಿಲ್ಲ. ನಿಮ್ಮನ್ನ ನಿದ್ರಾಮಯ್ಯ ಅಂತ ಕರಿತಾರೆ. ನೀವು ಕೆಲಸ ಮಾಡಲಿಲ್ಲ ನಿದ್ದೆ ಮಾಡಿದ್ರಿ.ಅದಕ್ಕೆ ಜನ ನಿಮಗೆ ವೋಟ್ ಹಾಕಿಲ್ಲ ಎಂದು  ಕೆ.ಎಸ್.ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments