Webdunia - Bharat's app for daily news and videos

Install App

ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ವಿರುದ್ಧ ಅಸಮಾಧಾನ ಹೊರಹಾಕಿದ ಅಥಣಿ ಕ್ಷೇತ್ರದ ಜನರು

Webdunia
ಭಾನುವಾರ, 9 ಫೆಬ್ರವರಿ 2020 (11:09 IST)
ಬೆಳಗಾವಿ : ಸಚಿವ ಸ್ಥಾನ ಸಿಗದಿದ್ದರೂ ಇನ್ನೂ ಕ್ಷೇತ್ರಕ್ಕೆ ಮರಳದೆ ಬೆಂಗಳೂರಿನಲ್ಲೇ ಬೀಡು ಬಿಟ್ಟಿರುವ ಅಥಣಿ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ವಿರುದ್ಧ ಕ್ಷೇತ್ರದ ಜನರು ಅಸಮಾಧಾನ ಹೊರಹಾಕಿದ್ದಾರೆ.

ಕಳೆದ ಒಂದು ವಾರದಿಂದ ಮಹೇಶ್ ಕುಮಟಳ್ಳಿ ಕ್ಷೇತ್ರಕ್ಕೆ ಭೇಟಿ ನೀಡಿರಲಿಲ್ಲ. ಈ ನಡುವೆ ಪ್ರವಾಹ ಸಂತ್ರಸ್ತರು ಪರಿಹಾರ ಸಿಗದೆ ಪರದಾಡುತ್ತಿದ್ದಾರೆ. ಇದರಿಂದ ಕ್ಷೇತ್ರದ ಜನರು ಶಾಸಕರ ವಿರುದ್ಧ ಆಕ್ರೋಶಗೊಂಡಿದ್ದಾರೆ.

 

ಸಚಿವ ಸ್ಥಾನ ಸಿಗದಿದ್ದರೆ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸುತ್ತೇನೆ ಎಂದು ಮಹೇಶ್ ಕುಮಟಳ್ಳಿ ಈ ಹಿಂದೆ ಹೇಳಿದ್ದ ಹೇಳಿಕೆಗೆ ವ್ಯಂಗ್ಯವಾಡುತ್ತಾ ನ್ಯಾಯಾವಾದಿ ಪ್ರಮೋದ್ ಹಿರೇಮಣಿ ಎಂಬುವವರು, ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸುವ ಕೆಲಸ ಮುಗಿದಿದ್ದರೆ ದಯವಿಟ್ಟು ಕ್ಷೇತ್ರಕ್ಕೆ ಬನ್ನಿ. ಪ್ರವಾಹ ಸಂತ್ರಸ್ತರ ಗೋಳು ಕೇಳಿ ಎಂದು ಪೋಸ್ಟ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments