ಕಾಡಾನೆ ಹಾವಳಿಗೆ ಜನರು ತತ್ತರ

Webdunia
ಭಾನುವಾರ, 8 ಜುಲೈ 2018 (15:04 IST)
ಆ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹಗಲಿನಲ್ಲಿ ರಾಜಾರೋಷವಾಗಿ ತಿರುಗಾಡುತ್ತಿರುವ ಕಾಡಾನೆಗಳ ಹಿಂಡು ಜನರಲ್ಲಿ ತೀವ್ರ ಭಯ ಉಂಟುಮಾಡುತ್ತಿವೆ. ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಬೆಳೆಗಾರರನ್ನು ಕಂಗೆಡಿಸಿವೆ.

ಕಾಡಾನೆ ಹಾವಳಿ ತಡೆಗೆ ಕೊಡಗು ಅರಣ್ಯ ಇಲಾಖೆ ವಿಫಲ ವಾಗಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ. ಕಾಡಾನೆ ಹಾವಳಿ ತಡೆಗೆ ಸೋಲಾರ್ ಬೇಲಿ, ಆನೆ ಕಂದಕ, ಕಾಂಕ್ರಿಟ್ ಪಿಲ್ಲರ್ ,ಮುಳ್ಳು ಬೇಲಿ ಸೇರಿದಂತೆ ಹಲವು ಯೋಜನೆಗಳೆಲ್ಲವೂ ದಾಟಿ ಗ್ರಾಮಗಳತ್ತ ಬರುತ್ತಿರುವ ಕಾಡಾನೆಗಳ ಹಿಂಡು ಜನರಲ್ಲಿ ಚಿಂತೆಗೆ ಕಾರಣವಾಗುತ್ತಿವೆ. ಸೋಮವಾರಪೇಟೆ  ತಾಲ್ಲೂಕಿನ ಸುಂಟಿಕೊಪ್ಪ ಚೆಟ್ಟಳ್ಳಿ  ಮಾರ್ಗದ ರಸ್ತೆಯಲ್ಲಿಯೇ ಕಾಫಿ ತೋಟದಿಂದ ಅರಣ್ಯ ದತ್ತ ಹೋಗುತ್ತಿರುವ ಕಾಡಾನೆಗಳ ಹಿಂಡು, ವಿರಾಜಪೇಟೆ ತಾಲ್ಲೂಕಿನ ಹಲವೆಡೆ  ಕಾಡಾನೆಗಳುರಸ್ತೆ ದಾಟುತ್ತಿರುವ ದೃಶ್ಯ ಸೆರೆಯಾಗಿವೆ.

ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಕೃಷಿ ಫಸಲು ತುಳಿದು ಹಾನಿ ಮಾಡುವುದರೊಂದಿಗೆ ಕಾರ್ಮಿಕರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರನ್ನು ಭಯ ಮೂಡಿಸುತ್ತಿದೆ. ಶಾಶ್ವತವಾಗಿ ಕಾಡಾನೆ ಹಾವಳಿಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳು ವಿಫಲವಾಗಿದ್ದಾರೆ ಎಂದು ಸ್ಥಳೀಯರ ಆರೋಪ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments