Webdunia - Bharat's app for daily news and videos

Install App

ನಿರಂತರ ಮಳೆಗೆ ಜನರು ತತ್ತರ

Webdunia
ಗುರುವಾರ, 27 ಸೆಪ್ಟಂಬರ್ 2018 (16:46 IST)
ಆ ನಗರದಲ್ಲಿ ಜನರ ಪರದಾಟ ಒಂದೆರಡಲ್ಲ. ಮಳೆ ಬಂದರೆ ಜನರ ಸಮಸ್ಯೆ ಹೇಳತೀರದಾಗಿದೆ.

ದಾವಣಗೆರೆ ನಗರದಲ್ಲಿ ಜನರ ಪರದಾಟ ಒಂದೆರಡಲ್ಲ. ಮಳೆ ಬಂದರೆ ಜನರ ಸಮಸ್ಯೆ ಹೇಳತೀರದಾಗಿದೆ.  ಒಂದು ಗಂಟೆಗೂ ಹೆಚ್ಚು ಸುರಿದ ಮಳೆಯಿಂದ ದಾವಣಗೆರೆ ನಗರದ ಶಿವಾಲಿ ಚಿತ್ರಮಂದಿರದ ರಸ್ತೆ ಭಾಗಶಃ ಮುಳುಗಿ ಹೋಗಿತ್ತು.

ಈ ವೇಳೆ ಸರ್ಕಾರಿ ಬಸ್ ಹಾಗೂ ಬೈಕ್ ಸವಾರ ರಸ್ತೆ ಮಧ್ಯೆ ಸಿಕ್ಕಿಹಾಕಿಕೊಂಡು ಪರದಾಡಿದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಪರದಾಡಿದರು.

ಆದರೂ ಪಾಲಿಕೆ ಅಧಿಕಾರಿಗಳು, ನೌಕರರು ಇತ್ತ ಸುಳಿದಿಲ್ಲ. ನಿರ್ಲಕ್ಷ್ಯ ವಹಿಸಿದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮುಂದಿನ ಸುದ್ದಿ
Show comments