ನಿರಂತರ ಮಳೆಗೆ ಜನರು ತತ್ತರ

Webdunia
ಗುರುವಾರ, 27 ಸೆಪ್ಟಂಬರ್ 2018 (16:46 IST)
ಆ ನಗರದಲ್ಲಿ ಜನರ ಪರದಾಟ ಒಂದೆರಡಲ್ಲ. ಮಳೆ ಬಂದರೆ ಜನರ ಸಮಸ್ಯೆ ಹೇಳತೀರದಾಗಿದೆ.

ದಾವಣಗೆರೆ ನಗರದಲ್ಲಿ ಜನರ ಪರದಾಟ ಒಂದೆರಡಲ್ಲ. ಮಳೆ ಬಂದರೆ ಜನರ ಸಮಸ್ಯೆ ಹೇಳತೀರದಾಗಿದೆ.  ಒಂದು ಗಂಟೆಗೂ ಹೆಚ್ಚು ಸುರಿದ ಮಳೆಯಿಂದ ದಾವಣಗೆರೆ ನಗರದ ಶಿವಾಲಿ ಚಿತ್ರಮಂದಿರದ ರಸ್ತೆ ಭಾಗಶಃ ಮುಳುಗಿ ಹೋಗಿತ್ತು.

ಈ ವೇಳೆ ಸರ್ಕಾರಿ ಬಸ್ ಹಾಗೂ ಬೈಕ್ ಸವಾರ ರಸ್ತೆ ಮಧ್ಯೆ ಸಿಕ್ಕಿಹಾಕಿಕೊಂಡು ಪರದಾಡಿದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಪರದಾಡಿದರು.

ಆದರೂ ಪಾಲಿಕೆ ಅಧಿಕಾರಿಗಳು, ನೌಕರರು ಇತ್ತ ಸುಳಿದಿಲ್ಲ. ನಿರ್ಲಕ್ಷ್ಯ ವಹಿಸಿದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments