Webdunia - Bharat's app for daily news and videos

Install App

ನಿರಂತರ ಮಳೆಗೆ ಜನರು ತತ್ತರ

Webdunia
ಗುರುವಾರ, 27 ಸೆಪ್ಟಂಬರ್ 2018 (16:46 IST)
ಆ ನಗರದಲ್ಲಿ ಜನರ ಪರದಾಟ ಒಂದೆರಡಲ್ಲ. ಮಳೆ ಬಂದರೆ ಜನರ ಸಮಸ್ಯೆ ಹೇಳತೀರದಾಗಿದೆ.

ದಾವಣಗೆರೆ ನಗರದಲ್ಲಿ ಜನರ ಪರದಾಟ ಒಂದೆರಡಲ್ಲ. ಮಳೆ ಬಂದರೆ ಜನರ ಸಮಸ್ಯೆ ಹೇಳತೀರದಾಗಿದೆ.  ಒಂದು ಗಂಟೆಗೂ ಹೆಚ್ಚು ಸುರಿದ ಮಳೆಯಿಂದ ದಾವಣಗೆರೆ ನಗರದ ಶಿವಾಲಿ ಚಿತ್ರಮಂದಿರದ ರಸ್ತೆ ಭಾಗಶಃ ಮುಳುಗಿ ಹೋಗಿತ್ತು.

ಈ ವೇಳೆ ಸರ್ಕಾರಿ ಬಸ್ ಹಾಗೂ ಬೈಕ್ ಸವಾರ ರಸ್ತೆ ಮಧ್ಯೆ ಸಿಕ್ಕಿಹಾಕಿಕೊಂಡು ಪರದಾಡಿದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಪರದಾಡಿದರು.

ಆದರೂ ಪಾಲಿಕೆ ಅಧಿಕಾರಿಗಳು, ನೌಕರರು ಇತ್ತ ಸುಳಿದಿಲ್ಲ. ನಿರ್ಲಕ್ಷ್ಯ ವಹಿಸಿದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments