ಜನ ಮೋದಿಯವರಿಗೆ ಪುರಸ್ಕಾರ ಮಾಡಿದ್ದಾರೆ- ಮಾಜಿ ಸಿಎಂ ಬಸವರಾಜ್ ಬೊಮ್ಮಯಿ

Webdunia
ಭಾನುವಾರ, 3 ಡಿಸೆಂಬರ್ 2023 (17:24 IST)
ಬಹು ನಿರೀಕ್ಷಿತ ಪಂಚ ರಾಜ್ಯ ಚುನಾವಣೆ ತನ್ನದೇ ಮಹತ್ವ ಪಡೆದಿತ್ತು.ಇದು ಸೆಮಿಫೈನಲ್ ಅಂತಾ ಮುಖ್ಯಮಂತ್ರಿ ಒತ್ತಿ ಒತ್ತಿ ಹೇಳಿದ್ರು.

ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಸ್ಪಷ್ಟವಾಗಿ ಬಹುಮತ ಬರ್ತಿದೆ.ಎಲ್ಲ ರಾಜ್ಯಗಳಲ್ಲೂ ಭಾರತೀಯ ಜನತಾಪ ಪಕ್ಷ ವರ್ಕೌಟ್ ಆಗಿದೆ.ಮಧ್ಯಪ್ರದೇಶ, ರಾಜಸ್ಥಾನ, ಬಿಜೆಪಿ ಬಹುಮತ ಪಡೀತಿದೆ.ತೆಲಂಗಾಣದಲ್ಲಿ ಕಳೆದಬಾರಿ 1ಇತ್ತು ಈಗ 8ಕ್ಕೆ ಬಂದಿರೋದು ಖುಷಿ.ಕಾಂಗ್ರೆಸ್ ಮೋದಿಯವ್ರನ್ನ ಟಾರ್ಗೆಟ್ ಮಾಡಿ‌ ಚುನಾವಣೆ ನಡೆಸಿದ್ರು.

ಜಾತಿ ರಾಜಕಾರಣ ಮಾಡಿದ್ರು, ಸನಾತನ ಧರ್ಮದ ಬಗ್ಗೆಯೂ ರಾಜಕಾರಣ ಮಾಡಿದ್ರು.ಈ ಮೂರನ್ನೂ ಜನ ತಿರಸ್ಕಾರ ಮಾಡಿ ಮೋದಿಯವರಿಗೆ ಪುರಸ್ಕಾರ ಮಾಡಿದ್ದಾರೆ ಎಂದು ನಗರದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments