Webdunia - Bharat's app for daily news and videos

Install App

ಜನ ಮೋದಿಯವರಿಗೆ ಪುರಸ್ಕಾರ ಮಾಡಿದ್ದಾರೆ- ಮಾಜಿ ಸಿಎಂ ಬಸವರಾಜ್ ಬೊಮ್ಮಯಿ

Webdunia
ಭಾನುವಾರ, 3 ಡಿಸೆಂಬರ್ 2023 (17:24 IST)
ಬಹು ನಿರೀಕ್ಷಿತ ಪಂಚ ರಾಜ್ಯ ಚುನಾವಣೆ ತನ್ನದೇ ಮಹತ್ವ ಪಡೆದಿತ್ತು.ಇದು ಸೆಮಿಫೈನಲ್ ಅಂತಾ ಮುಖ್ಯಮಂತ್ರಿ ಒತ್ತಿ ಒತ್ತಿ ಹೇಳಿದ್ರು.

ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಸ್ಪಷ್ಟವಾಗಿ ಬಹುಮತ ಬರ್ತಿದೆ.ಎಲ್ಲ ರಾಜ್ಯಗಳಲ್ಲೂ ಭಾರತೀಯ ಜನತಾಪ ಪಕ್ಷ ವರ್ಕೌಟ್ ಆಗಿದೆ.ಮಧ್ಯಪ್ರದೇಶ, ರಾಜಸ್ಥಾನ, ಬಿಜೆಪಿ ಬಹುಮತ ಪಡೀತಿದೆ.ತೆಲಂಗಾಣದಲ್ಲಿ ಕಳೆದಬಾರಿ 1ಇತ್ತು ಈಗ 8ಕ್ಕೆ ಬಂದಿರೋದು ಖುಷಿ.ಕಾಂಗ್ರೆಸ್ ಮೋದಿಯವ್ರನ್ನ ಟಾರ್ಗೆಟ್ ಮಾಡಿ‌ ಚುನಾವಣೆ ನಡೆಸಿದ್ರು.

ಜಾತಿ ರಾಜಕಾರಣ ಮಾಡಿದ್ರು, ಸನಾತನ ಧರ್ಮದ ಬಗ್ಗೆಯೂ ರಾಜಕಾರಣ ಮಾಡಿದ್ರು.ಈ ಮೂರನ್ನೂ ಜನ ತಿರಸ್ಕಾರ ಮಾಡಿ ಮೋದಿಯವರಿಗೆ ಪುರಸ್ಕಾರ ಮಾಡಿದ್ದಾರೆ ಎಂದು ನಗರದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments